|
| ಇಂತಹ ನಾಯಕರನ್ನು ಕೂಡಲೇ ಬಂಧಿಸಿ ಸೆರೆಮನೆಗೆ ಅಟ್ಟ ಬೇಕು ಮತ್ತು ಅವರ ಮೇಲೆ ಶೀಘ್ರಗತಿ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಕಠಿಣ ಶಿಕ್ಷೆಯಾಗುವಂತೆ ಸರಕಾರವು ಪ್ರಯತ್ನಿಸಬೇಕು ! |
ಬರೆಲಿ (ಉತ್ತರ ಪ್ರದೇಶ) – ಇಲ್ಲಿಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ವಿಜಯಪಾಲ ಸಿಂಗ್ ಇವರ ಪತ್ನಿಯು ಸ್ಥಳಿಯ ಚುನಾವಣೆಯಲ್ಲಿ ಸೋತರು. ತದನಂತರ ಸಿಂಗ್ರು ಆಡಳಿತಾಧಿಕಾರಿ ಮತ್ತು ಪೊಲೀಸರನ್ನು ಉದ್ದೇಶಿಸಿ, ‘ರಾಜ್ಯದಲ್ಲಿ ಸಮಾಜವಾದಿ ಪಕ್ಷದ ಸರಕಾರ ಬಂದರೆ ನಿಮಗೆ ಮೂತ್ರ ಕುಡಿಸಲಾಗುವುದು’, ಎಂದು ಬೆದರಿಕೆಯನ್ನು ನೀಡಿದರು. ಈ ಬೆದರಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾಗಿದೆ. ನಂತರ ಪೊಲೀಸರು ಸಿಂಗ್ ಹಾಗೂ ಅವರ ೩೦ ಬೆಂಬಲಿಗರ ಮೇಲೆ ಅಪರಾಧವನ್ನು ದಾಖಲಿಸಿದ್ದಾರೆ.
Former Samajwadi MLA gives ‘peshab’ threat to police, claims he made police drink urine, bookedhttps://t.co/C2eEXXvymt
— OpIndia.com (@OpIndia_com) July 11, 2021
ಪತ್ನಿಯ ಸೋಲಿನ ನಂತರ ವಿಜಯಪಾಲ ಸಿಂಗ್ ತನ್ನ ಪತ್ನಿಯನ್ನು ಕರೆತರಲು ಮತ ಏಣಿಕಾ ಕೇಂದ್ರಕ್ಕೆ ಹೋಗುತ್ತಿರುವಾಗ ಪೊಲೀಸರು ಅವರನ್ನು ಮತ್ತು ಅವರ ಬೆಂಬಲಿಗರನ್ನು ತಡೆದರು. ಇದರಿಂದ ಅವರು ಈ ಬೆದರಿಕೆಯನ್ನು ನೀಡಿದರು.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !