|
| ಇಂತಹ ನಾಯಕರನ್ನು ಕೂಡಲೇ ಬಂಧಿಸಿ ಸೆರೆಮನೆಗೆ ಅಟ್ಟ ಬೇಕು ಮತ್ತು ಅವರ ಮೇಲೆ ಶೀಘ್ರಗತಿ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಕಠಿಣ ಶಿಕ್ಷೆಯಾಗುವಂತೆ ಸರಕಾರವು ಪ್ರಯತ್ನಿಸಬೇಕು ! |
ಬರೆಲಿ (ಉತ್ತರ ಪ್ರದೇಶ) – ಇಲ್ಲಿಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ವಿಜಯಪಾಲ ಸಿಂಗ್ ಇವರ ಪತ್ನಿಯು ಸ್ಥಳಿಯ ಚುನಾವಣೆಯಲ್ಲಿ ಸೋತರು. ತದನಂತರ ಸಿಂಗ್ರು ಆಡಳಿತಾಧಿಕಾರಿ ಮತ್ತು ಪೊಲೀಸರನ್ನು ಉದ್ದೇಶಿಸಿ, ‘ರಾಜ್ಯದಲ್ಲಿ ಸಮಾಜವಾದಿ ಪಕ್ಷದ ಸರಕಾರ ಬಂದರೆ ನಿಮಗೆ ಮೂತ್ರ ಕುಡಿಸಲಾಗುವುದು’, ಎಂದು ಬೆದರಿಕೆಯನ್ನು ನೀಡಿದರು. ಈ ಬೆದರಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾಗಿದೆ. ನಂತರ ಪೊಲೀಸರು ಸಿಂಗ್ ಹಾಗೂ ಅವರ ೩೦ ಬೆಂಬಲಿಗರ ಮೇಲೆ ಅಪರಾಧವನ್ನು ದಾಖಲಿಸಿದ್ದಾರೆ.
Former Samajwadi MLA gives ‘peshab’ threat to police, claims he made police drink urine, bookedhttps://t.co/C2eEXXvymt
— OpIndia.com (@OpIndia_com) July 11, 2021
ಪತ್ನಿಯ ಸೋಲಿನ ನಂತರ ವಿಜಯಪಾಲ ಸಿಂಗ್ ತನ್ನ ಪತ್ನಿಯನ್ನು ಕರೆತರಲು ಮತ ಏಣಿಕಾ ಕೇಂದ್ರಕ್ಕೆ ಹೋಗುತ್ತಿರುವಾಗ ಪೊಲೀಸರು ಅವರನ್ನು ಮತ್ತು ಅವರ ಬೆಂಬಲಿಗರನ್ನು ತಡೆದರು. ಇದರಿಂದ ಅವರು ಈ ಬೆದರಿಕೆಯನ್ನು ನೀಡಿದರು.

ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ