ಕರುಗಳ ವಿತರಣೆಯೊಂದಿಗೆ ಸ್ವಲ್ಪ ಕಾಲದ ತನಕ ಅವುಗಳ ಮೇವಿನ ಬಗ್ಗೆಯೂ ಅನುಕೂಲ ಮಾಡಿಕೊಡುವುದು ಅಗತ್ಯವಿದೆ. ಇಲ್ಲದಿದ್ದರೆ ದುರ್ಬಲ ವರ್ಗದವರು ಆಹಾರಕ್ಕಾಗಿ ಹೋರಾಡಬೇಕಾಗುತ್ತದೆ !
ಬೆಂಗಳೂರು – ಹುತಾತ್ಮ, ಸೈನಿಕರ ಪತ್ನಿ, ದೇವದಾಸಿ, ಶವಾಗಾರದಲ್ಲಿ ಕೆಲಸ ಮಾಡುತ್ತಿರುವವರು ಮತ್ತು ವಿಧವೆಯರು ಮುಂತಾದ ದುರ್ಬಲದವರಿಗೆ ಹಣಕಾಸಿನ ನೆರವು ಎಂದು ‘ಅಮೃತ ಸಿರಿ’ ಯೋಜನೆಯಡಿ ಉತ್ತಮ ತಳಿಗಳ ಕರುಗಳನ್ನು ಕಡಿಮೆ ದರದಲ್ಲಿ ನೀಡಲಾಗುವುದು, ಎಂಬ ಮಾಹಿತಿಯನ್ನು ಪಶುಸಂಗೋಪನಾ ಕಾರ್ಯದರ್ಶಿ ಪ್ರಭು ಚವ್ಹಾಣ ಇವರು ನೀಡಿದರು.
ಚವ್ಹಾಣ ಇವರು ತಮ್ಮ ಮಾತನ್ನು ಮುಂದುವರೆಸುತ್ತಾ, ಮಾರುಕಟ್ಟೆ ಬೆಲೆಯ ಶೇಕಡಾ ೨೫ ಕ್ಕೆ ಕರುಗಳನ್ನು ವಿತರಿಸಲಾಗುವುದು ದೇಶೀಯ ತಳಿಯ ಹಸುಗಳ ಸಂಖ್ಯೆಯನ್ನು ಹೆಚ್ಚಿಸಲು ಸಹ ಇದು ಸಹಾಯ ಮಾಡುತ್ತದೆ. ಸಂತಾನೋತ್ಪತ್ತಿ ಕೇಂದ್ರದಲ್ಲಿ ಅಗತ್ಯವಿರುವಷ್ಟು ಕರುಗಳನ್ನು ಇಟ್ಟುಕೊಂಡು ಉಳಿದ ಕರುಗಳನ್ನು ನೀಡಲಾಗುವುದು. ಈ ಉದ್ದೇಶಕ್ಕಾಗಿ ಹಳ್ಳಿಕಾರ, ಅಮೃತ ಮಹಲ, ಮಲೆನಾಡ ಗಿಡ್ಡ, ಖಿಲಾರಿ ಮತ್ತು ಕೃಷ್ಣಾವಳಿ ಜಾತಿಯ ಹಸುಗಳ ಕರುಗಳನ್ನು ಈ ಉದ್ದೇಶಕ್ಕಾಗಿ ಇಡಲಾಗುವುದು. ರಾಜ್ಯದಲ್ಲಿ ೧೯ ಸಂತಾನೋತ್ಪತ್ತಿ ಕೇಂದ್ರಗಳಿದ್ದು, ತಮ್ಮ ವ್ಯಾಪ್ತಿಯಲ್ಲಿರುವ ಜಿಲ್ಲೆಗಳಲ್ಲಿ ೯೨೭ ಹಸುಗಳನ್ನು ನೀಡಲಾಗುವುದು. ತಾಲ್ಲೂಕು ಪ್ರಾಣಿ ವಿತರಣಾ ಸಮಿತಿ ಪರವಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !