
‘ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್ | ಇದು ಮಹರ್ಷಿ ವ್ಯಾಸರ ಮಹಾನತೆಯಾಗಿದೆ. ಈ ವಚನವು ಇಂದು ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಸರ್ವಾಂಗಸ್ಪರ್ಶಿ ಗ್ರಂಥಸಂಪತ್ತನ್ನು ರಚಿಸುವ ಪ.ಪೂ. ಡಾ. ಜಯಂತ ಆಠವಲೆಯವರಿಗೂ ಅಕ್ಷರಶಃ ಅನ್ವಯಿಸುತ್ತದೆ. ಜ್ಞಾನಯೋಗ, ಧ್ಯಾನಯೋಗ, ಕರ್ಮಯೋಗ ಮತ್ತು ಭಕ್ತಿಯೋಗ ಇವುಗಳ ಸಂಗಮವಾಗಿರುವ ‘ಗುರುಕೃಪಾಯೋಗದ ಮೂಲಕ ಪ.ಪೂ. ಗುರುದೇವರು ಜೀವನದ ಪ್ರತಿಯೊಂದು ಅಂಗದ ಅಧ್ಯಾತ್ಮೀಕರಣ ಮಾಡುವುದನ್ನು ಕಲಿಸಿದರು ! ಆ ಅಮೂಲ್ಯ ಬೋಧನೆಯ ಪ್ರಸಾರ ಮಾಡುವುದೇ ಅವರ ಬಗೆಗಿನ ನಿಜವಾದ ಕೃತಜ್ಞತೆಯಾಗಿದೆ.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !