
‘ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್ | ಇದು ಮಹರ್ಷಿ ವ್ಯಾಸರ ಮಹಾನತೆಯಾಗಿದೆ. ಈ ವಚನವು ಇಂದು ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಸರ್ವಾಂಗಸ್ಪರ್ಶಿ ಗ್ರಂಥಸಂಪತ್ತನ್ನು ರಚಿಸುವ ಪ.ಪೂ. ಡಾ. ಜಯಂತ ಆಠವಲೆಯವರಿಗೂ ಅಕ್ಷರಶಃ ಅನ್ವಯಿಸುತ್ತದೆ. ಜ್ಞಾನಯೋಗ, ಧ್ಯಾನಯೋಗ, ಕರ್ಮಯೋಗ ಮತ್ತು ಭಕ್ತಿಯೋಗ ಇವುಗಳ ಸಂಗಮವಾಗಿರುವ ‘ಗುರುಕೃಪಾಯೋಗದ ಮೂಲಕ ಪ.ಪೂ. ಗುರುದೇವರು ಜೀವನದ ಪ್ರತಿಯೊಂದು ಅಂಗದ ಅಧ್ಯಾತ್ಮೀಕರಣ ಮಾಡುವುದನ್ನು ಕಲಿಸಿದರು ! ಆ ಅಮೂಲ್ಯ ಬೋಧನೆಯ ಪ್ರಸಾರ ಮಾಡುವುದೇ ಅವರ ಬಗೆಗಿನ ನಿಜವಾದ ಕೃತಜ್ಞತೆಯಾಗಿದೆ.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು