‘ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್ | ಇದು ಮಹರ್ಷಿ ವ್ಯಾಸರ ಮಹಾನತೆಯಾಗಿದೆ. ಈ ವಚನವು ಇಂದು ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಸರ್ವಾಂಗಸ್ಪರ್ಶಿ ಗ್ರಂಥಸಂಪತ್ತನ್ನು ರಚಿಸುವ ಪ.ಪೂ. ಡಾ. ಜಯಂತ ಆಠವಲೆಯವರಿಗೂ ಅಕ್ಷರಶಃ ಅನ್ವಯಿಸುತ್ತದೆ. ಜ್ಞಾನಯೋಗ, ಧ್ಯಾನಯೋಗ, ಕರ್ಮಯೋಗ ಮತ್ತು ಭಕ್ತಿಯೋಗ ಇವುಗಳ ಸಂಗಮವಾಗಿರುವ ‘ಗುರುಕೃಪಾಯೋಗದ ಮೂಲಕ ಪ.ಪೂ. ಗುರುದೇವರು ಜೀವನದ ಪ್ರತಿಯೊಂದು ಅಂಗದ ಅಧ್ಯಾತ್ಮೀಕರಣ ಮಾಡುವುದನ್ನು ಕಲಿಸಿದರು ! ಆ ಅಮೂಲ್ಯ ಬೋಧನೆಯ ಪ್ರಸಾರ ಮಾಡುವುದೇ ಅವರ ಬಗೆಗಿನ ನಿಜವಾದ ಕೃತಜ್ಞತೆಯಾಗಿದೆ.
ಗುರುಪೂರ್ಣಿಮೆ ಎಂದರೆ ‘ವ್ಯಾಸಪೂರ್ಣಿಮೆ !‘
ಸಂಬಂಧಿತ ಲೇಖನಗಳು
- ಸಾಧನೆಯ ವಿಷಯದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಮಾರ್ಗದರ್ಶನ !
- ಶ್ರೀರಾಮನವಮಿಯ ನಿಮಿತ್ತ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರ ಶುಭಸಂದೇಶ !
- ಭಿಕ್ಷೆ ಬೇಡುವ ಬಗ್ಗೆ ಸಮರ್ಥ ರಾಮದಾಸ ಸ್ವಾಮಿಯವರ ನಿಯಮಗಳು
- ಡಾ. ಪ್ರಣವ ಮಲ್ಯಾ ಇವರಿಗೆ ಸನಾತನದ ೭೫ ನೇ (ಸಮಷ್ಟಿ) ಸಂತ ಪೂ. ರಮಾನಂದ (ಅಣ್ಣಾ) ಗೌಡ ಇವರ ಬಗ್ಗೆ ಗಮನಕ್ಕೆ ಬಂದ ಅಂಶಗಳು ಮತ್ತು ಬಂದಂತಹ ಅನುಭೂತಿಗಳು
- ಸಾಧಕರೆ, ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆಯ ಪ್ರಕ್ರಿಯೆಯನ್ನು ತಳಮಳದಿಂದ ಮಾಡಿ ಮನುಷ್ಯ ಜನ್ಮದ ಉದ್ದೇಶವಾದ ‘ಆನಂದಪ್ರಾಪ್ತಿ’ಯನ್ನು ಸಾಧಿಸೋಣ !
- ಸಾಧಕರೇ, ತನ್ನಿಂತಾನೆ ಆಗುವ ನಾಮಜಪಿಸದೇ ಆಧ್ಯಾತ್ಮಿಕ ತೊಂದರೆ ದೂರವಾಗಲು ಉಪಾಯ ಎಂದು ಹೇಳಿರುವ ನಾಮಜಪ ಮಾಡಿ !