
‘ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್ | ಇದು ಮಹರ್ಷಿ ವ್ಯಾಸರ ಮಹಾನತೆಯಾಗಿದೆ. ಈ ವಚನವು ಇಂದು ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಸರ್ವಾಂಗಸ್ಪರ್ಶಿ ಗ್ರಂಥಸಂಪತ್ತನ್ನು ರಚಿಸುವ ಪ.ಪೂ. ಡಾ. ಜಯಂತ ಆಠವಲೆಯವರಿಗೂ ಅಕ್ಷರಶಃ ಅನ್ವಯಿಸುತ್ತದೆ. ಜ್ಞಾನಯೋಗ, ಧ್ಯಾನಯೋಗ, ಕರ್ಮಯೋಗ ಮತ್ತು ಭಕ್ತಿಯೋಗ ಇವುಗಳ ಸಂಗಮವಾಗಿರುವ ‘ಗುರುಕೃಪಾಯೋಗದ ಮೂಲಕ ಪ.ಪೂ. ಗುರುದೇವರು ಜೀವನದ ಪ್ರತಿಯೊಂದು ಅಂಗದ ಅಧ್ಯಾತ್ಮೀಕರಣ ಮಾಡುವುದನ್ನು ಕಲಿಸಿದರು ! ಆ ಅಮೂಲ್ಯ ಬೋಧನೆಯ ಪ್ರಸಾರ ಮಾಡುವುದೇ ಅವರ ಬಗೆಗಿನ ನಿಜವಾದ ಕೃತಜ್ಞತೆಯಾಗಿದೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !