‘ವ್ಯಾಸೋಚ್ಛಿಷ್ಟಂ ಜಗತ್ಸರ್ವಮ್ | ಇದು ಮಹರ್ಷಿ ವ್ಯಾಸರ ಮಹಾನತೆಯಾಗಿದೆ. ಈ ವಚನವು ಇಂದು ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಸರ್ವಾಂಗಸ್ಪರ್ಶಿ ಗ್ರಂಥಸಂಪತ್ತನ್ನು ರಚಿಸುವ ಪ.ಪೂ. ಡಾ. ಜಯಂತ ಆಠವಲೆಯವರಿಗೂ ಅಕ್ಷರಶಃ ಅನ್ವಯಿಸುತ್ತದೆ. ಜ್ಞಾನಯೋಗ, ಧ್ಯಾನಯೋಗ, ಕರ್ಮಯೋಗ ಮತ್ತು ಭಕ್ತಿಯೋಗ ಇವುಗಳ ಸಂಗಮವಾಗಿರುವ ‘ಗುರುಕೃಪಾಯೋಗದ ಮೂಲಕ ಪ.ಪೂ. ಗುರುದೇವರು ಜೀವನದ ಪ್ರತಿಯೊಂದು ಅಂಗದ ಅಧ್ಯಾತ್ಮೀಕರಣ ಮಾಡುವುದನ್ನು ಕಲಿಸಿದರು ! ಆ ಅಮೂಲ್ಯ ಬೋಧನೆಯ ಪ್ರಸಾರ ಮಾಡುವುದೇ ಅವರ ಬಗೆಗಿನ ನಿಜವಾದ ಕೃತಜ್ಞತೆಯಾಗಿದೆ.
ಗುರುಪೂರ್ಣಿಮೆ ಎಂದರೆ ‘ವ್ಯಾಸಪೂರ್ಣಿಮೆ !‘
ಸಂಬಂಧಿತ ಲೇಖನಗಳು
ಸನಾತನದ ಮೊದಲ ಬಾಲಕಸಂತ ಪೂ. ಭಾರ್ಗವರಾಮ ಪ್ರಭು (ವಯಸ್ಸು ೬ ವರ್ಷ) ಇವರಲ್ಲಿ ಬಾಲ್ಯದಲ್ಲಿಯೇ ತಪ್ಪುಗಳ ಬಗೆಗಿನ ಸಂವೇದನಾಶೀಲತೆ ಮತ್ತು ಕಲಿಯುವ ವೃತ್ತಿ !
ಸಾಧಕರು ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಮತ್ತು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರನ್ನು ಈ ಹೆಸರುಗಳಿಂದಲೇ ಸಂಬೋಧಿಸಬೇಕು !
ಸಾಧಕರೇ, ಸಂತರ ಸತ್ಸಂಗದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಅದಕ್ಕೆ ಆದ್ಯತೆ ನೀಡುವಲ್ಲಿ ಬರುವ ಅಡಚಣೆಗಳನ್ನು ನಿವಾರಿಸಿ !
ಸದ್ಗುರು ಡಾ. ಮುಕುಲ ಗಾಡಗೀಳರವರು ಸಾಧಕರಿಗೆ ವ್ಯಷ್ಟಿ ಮತ್ತು ಸಮಷ್ಟಿ ಸಾಧನೆಯ ಬಗ್ಗೆ ಮಾಡಿದ ಮಾರ್ಗದರ್ಶನ
ಸಾಧನೆ ಮಾಡಿ ವಾಸ್ತು ದೋಷಗಳ ಹಾನಿಕರ ಪರಿಣಾಮಗಳನ್ನು ಕಡಿಮೆ ಮಾಡಿ ! – ರಾಜ ಕರ್ವೆ, ಜ್ಯೋತಿಷಿ ವಿಶಾರದ ಮತ್ತು ವಾಸ್ತು ಶಾಸ್ತ್ರ ಚಿಂತಕ, ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ
ಪೂರ್ಣತ್ವಕ್ಕೆ ತಲುಪಿದ ಉಚ್ಚ ಕೋಟಿಯ ಸಂತರಾದ ಪ.ಪೂ. ಭಕ್ತರಾಜ ಮಹಾರಾಜರಿಂದ ಲಭಿಸಿದ ಸತ್ಸಂಗ !