ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಿರಂತರವಾಗಿ ಭಯೋತ್ಪಾದಕರನ್ನು ಹತ್ಯೆ ಮಾಡುತ್ತಿದ್ದರೂ, ಅಲ್ಲಿಯ ಭಯೋತ್ಪಾದನೆ ಸಂಪೂರ್ಣವಾಗಿ ಕೊನೆಗೊಂಡಿಲ್ಲ. ಎಲ್ಲಿಯವರೆಗೆ ಭಯೋತ್ಪಾದಕರನ್ನು ತಯಾರಿಸುವ ಪಾಕಿಸ್ತಾನವನ್ನು ನಾಶ ಮಾಡುವುದಿಲ್ಲವೋ ಅಲ್ಲಿಯವರೆಗೆ ಹೊಸ ಭಯೋತ್ಪಾದಕರು ಹೊರಹೊಮ್ಮುತ್ತಲೇ ಇರುತ್ತಾರೆ ! ಆದ್ದರಿಂದ, ಪಾಕ್ ಎಂಬ ಭಸ್ಮಾಸುರನನ್ನು ನಾಶಮಾಡಿ !

ಪುಲ್ವಾಮಾ (ಜಮ್ಮು – ಕಾಶ್ಮೀರ) – ಇಲ್ಲಿ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಇವರಲ್ಲಿ ಲಷ್ಕರ್-ಎ-ತೋಯಬಾದ ಕಮಾಂಡರ್ ಇಜಾಜ್ ಅಲಿಯಾಸ್ ಅಬು ಹುರೈರಾ ಸಹ ಸೇರಿದ್ದಾರೆ. ಉಳಿದ ಇಬ್ಬರು ಸ್ಥಳೀಯ ಭಯೋತ್ಪಾದಕರಾಗಿದ್ದಾರೆ. ಈ ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಚಕಮಕಿಯ ನಂತರ ಇಲ್ಲಿ ಕಫ್ರ್ಯೂ ವಿಧಿಸಲಾಗಿದೆ.
#NewsUpdate | Top LeT commander killed along with 2 other terrorists in an encounter in #Pulwama: Report.
Ieshan Wani with details. pic.twitter.com/8axz07Xd31
— TIMES NOW (@TimesNow) July 14, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !