ಅಪರಾಧಿಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲದ ಪೊಲೀಸರು ಜನರ ರಕ್ಷಣೆ ಹೇಗೆ ಮಾಡುವರು ?

ತಿರುವನಂತಪುರಮ್ (ಕೇರಳ) – ಇಲ್ಲಿಯ ಕುಟ್ಟಿಚಾಲದ ಬಳಿಯ ನೆಲ್ಲಿಕ್ಕುನ್ನುನಲ್ಲಿ ಗಾಂಜಾ ಮಾಫಿಯಾದಿಂದ ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ನಿಂದ ದಾಳಿ ಮಾಡಲಾಯಿತು. ಇದರಲ್ಲಿ ಟಿನೊ ಜೊಸೇಫ್ ಹೆಸರಿನ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜುಲೈ ೧೩ ರಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಗಾಂಜಾ ಮಾರಾಟವಾಗುತ್ತದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಅದಕ್ಕನುಸಾರ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದರು. ಆಗ ಮಾಫಿಯಾದವರು ಅವರ ಮೇಲೆ ದಾಳಿ ಮಾಡಿದರು. ಈ ಸಮಯದಲ್ಲಿ ಪರಿಸರದ ಕೆಲವು ಮನೆಗಳಿಗೆ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ನಂತರ ಇತರ ಸ್ಥಳದ ಪೊಲೀಸರನ್ನು ಕರೆಸಲಾಯಿತು; ಆದರೆ ಅಷ್ಟರೊಳಗೆ ಮಾಫಿಯಾಗಳು ಕಾಡಿನಲ್ಲಿ ಪರಾರಿಯಾಗಿದ್ದರು. ಪೊಲೀಸರು ಅವರನ್ನು ಹುಡುಕುತ್ತಿದ್ದಾರೆ.
#Kerala: Drug mafia hurls petrol bomb, stones on cops conducting raids in Kuttichal, #Thiruvananthapuram https://t.co/FMli605v3I via @NewIndianXpress
— TNIE Kerala (@xpresskerala) July 16, 2021
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !