
ಕೇಂದ್ರೀಯ ಸಚಿವ ಗಜೇಂದ್ರ ಸಿಂಹ ಶೇಖಾವತ ಇವರು ರಾಜಸ್ಥಾನದಲ್ಲಿ ಕೊರೋನಾ ಲಸಿಕೆಯ ೧೧ ಲಕ್ಷ ೫೦ ಸಾವಿರ ಡೋಸ್ಗಳು ಹಾಳಾಗಿವೆ ಎಂದು ಹೇಳಿದ್ದಾರೆ. ಲಸಿಕೆಯ ಒಂದು ವ್ಹಾಯಿಲನಲ್ಲಿ (ಬಾಟಲಿಯಲ್ಲಿ) ೧೦ ಡೋಸ್ಗಳು ಇರುತ್ತವೆ. ಲಸಿಕೆಗಾಗಿ ಒಂದು ಸಮಯದಲ್ಲಿ ೧೦ ಜನರು ಸಿಗದಿದ್ದರೆ ಉಳಿದ ಲಸಿಕೆಗಳನ್ನು ಬೀಸಾಡಬೇಕಾಗುತ್ತದೆ. ಈ ರೀತಿ ಇಲ್ಲಿಯವರೆಗೆ ರಾಜಸ್ಥಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಲಸಿಕೆಗಳು ಹಾಳಾಗಿವೆ.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್
‘ಭಾರತದಲ್ಲಿ ವಾಸಿಸಲು ನನಗೆ ನಾಚಿಕೆಯಾಗುತ್ತದೆ !’
‘ಹೊಸ ಸಚಿವ ಸಂಪುಟದಲ್ಲಿ ಮುಸ್ಲಿಮರಿಗೆ ಕನಿಷ್ಠ ೩ ಹುದ್ದೆಗಳನ್ನು ನೀಡಬೇಕಂತೆ !’
ರಾಜ್ಯದಲ್ಲಿ ಮುಸ್ಲಿಂ ಸಮುದಾಯವೇ ಎಲ್ಲಕ್ಕಿಂತ ದೊಡ್ಡದು!