
ಮನುಷ್ಯನು ಮೂಲದಲ್ಲಿಯೇ ಮತ್ತು ಸ್ವಭಾವದಿಂದಲೂ ಸ್ವಾರ್ಥಿ, ಲೋಭಿಯಾಗಿರುತ್ತಾನೆ. ಅವನ ನಡತೆಯ ಮೇಲೆ ರಾಜದಂಡದ ಅಂಕುಶವಿಲ್ಲದಿದ್ದರೆ, ಅವನು ಯಾವುದೇ ಬಂಧನಗಳು ಇಲ್ಲದವನಾಗಲು ಸಮಯ ತಾಗುವುದಿಲ್ಲ. ಇಂತಹ ಮನುಷ್ಯನನ್ನು ನಿಯಂತ್ರಿಸುವುದು ಧರ್ಮದ ಹಾಗೂ ದಂಡದ ಕರ್ತವ್ಯವಾಗಿದೆ. ಒಂದು ವೇಳೆ ರಾಜದಂಡವು ತನ್ನ ಈ ಕಾರ್ಯವನ್ನು ಮಾಡದಿದ್ದರೆ ಸಮಾಜದಲ್ಲಿ ಮಾತ್ಸ್ಯ ನ್ಯಾಯ (ದೊಡ್ಡ ಮೀನು ಸಣ್ಣ ಮೀನನ್ನು ನುಂಗುತ್ತದೆ)ವು ಹೆಚ್ಚಾಗುತ್ತದೆ.
– ಗುರುದೇವ ಡಾ. ಕಾಟೇಸ್ವಾಮೀಜಿ (ಸಾಪ್ತಾಹಿಕ ಸನಾತನ ಚಿಂತನ, ೬.೧.೨೦೧೧)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !