ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಜುಲೈ ೧೯ ರಂದು ಗೋವಾದ ತಮ್ಮ ಮಠದಲ್ಲಿ ದೇಹತ್ಯಾಗ ಮಾಡಿದರು.

ಗೋಕರ್ಣ – ಗೋಕರ್ಣ ಪರ್ತಗಾಳಿ ಶ್ರೀಗಳು ೧೯೬೭ ರಲ್ಲಿ ಸನ್ಯಾಸ ದೀಕ್ಷೆ ಪಡೆದುಕೊಂಡಿದ್ದರು ಅವರು ಪೂರ್ವಾಶ್ರಮದಲ್ಲಿ ಕುಂದಾಪುರ ಸಮೀಪದ ಗಂಗೊಳ್ಳಿಯವರಾಗಿದ್ದರು. ೨೦೧೬ ರಲ್ಲಿ ಶ್ರೀಗಳ ಸುವರ್ಣ ಚಾತುರ್ಮಾಸ್ಯ ಆಚರಣೆ ನಡೆದಿತ್ತು. ಗಂಗೊಳ್ಳಿ ಮಲ್ಯರ ಮಠ ಸಹಿತ ಅಸಂಖ್ಯ ದೇಗುಲಗಳ ಪುನುರುತ್ಥಾನವು ಅವರ ಮಾರ್ಗದರ್ಶನದಲ್ಲಿ ನಡೆದಿತ್ತು. ಸನಾತನ ಸಂಸ್ಥೆಯ ವತಿಯಿಂದ ಅವರ ಚರಣಗಳಲ್ಲಿ ಕೋಟಿ ಕೋಟಿ ನಮನಗಳು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !