
ನವ ದೆಹಲಿ – ಕೊರೊನಾದಿಂದಾಗಿ ಕಳೆದ ವರ್ಷ ಪಂಢರಪುರ ಪಾದಯಾತ್ರೆಯನ್ನು ರದ್ದುಪಡಿಸಲಾಗಿತ್ತು. ಈ ವರ್ಷವೂ ಕೂಡ ರಾಜ್ಯಸರಕಾರ ಪಾದಯಾತ್ರೆಗೆ ಅನುಮತಿ ನೀಡಲಿಲ್ಲ; ಆದರೆ ೧೦ ಮುಖ್ಯ ದಿಂಡಿಗಳಿಗೆ ಬಸ್ ಮೂಲಕ ಹೋಗಲು ಅನುಮತಿ ನೀಡಲಾಗಿದೆ. ರಾಜ್ಯ ಸರಕಾರವು ಕೈಗೊಂಡಿರುವ ನಿರ್ಧಾರವನ್ನು ಸಂತ ನಾಮದೇವ ಮಹಾರಾಜ ಸಂಸ್ಥಾನವು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ನ್ಯಾಯಾಲಯವು ಜುಲೈ ೧೯ ರಂದು ನಡೆದ ಆಲಿಕೆಯಲ್ಲಿ ಈ ಅರ್ಜಿಯನ್ನು ತಿರಸ್ಕರಿಸಿತು. ನ್ಯಾಯಾಲಯವು ಮಹಾರಾಷ್ಟ್ರದಲ್ಲಿನ ಕೊರೊನಾದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ದಿಂಡಿಗಳನ್ನು ಹಾಗೂ ವಾರಕರಿಗೆ ಅನುಮತಿಯನ್ನು ಕೋರಿದ್ದ ಬೇಡಿಕೆಯನ್ನು ತಿರಸ್ಕರಿಸಿತು.
Supreme Court Dismisses Plea To Allow Millions Of Warkaris To Perform Pilgrimage To Temple In Pandharpur https://t.co/dqxLgxiwtJ
— Live Law (@LiveLawIndia) July 19, 2021
‘ಆಷಾಢ ವಾರಕರಿಗಾಗಿ ರಾಜ್ಯಸರಕಾರವು ಲಕ್ಷಗಟ್ಟಲೆ ವಾರಕರಿಯೊಂದಿಗೆ ನೋಂದಣೀಕೃತ ೨೫೦ ಪಲ್ಲಕಿಗೆ ವಾರಕರಿಯ ಅನುಮತಿ ನಿರಾಕರಿಸಿತ್ತು. ಈ ನಿರ್ಧಾರವೆಂದರೆ ವಾರಕರಿಯವರ ಮೂಲಭೂತ ಅಧಿಕಾರದ ಉಲ್ಲಂಘನೆಯೇ ಆಗಿದೆ’, ಎಂದು ಈ ಅರ್ಜಿಯಲ್ಲಿ ಹೇಳಲಾಗಿತ್ತು.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ