ಸನಾತನ ಸಂಸ್ಥೆಯ ಅಮೂಲ್ಯ ಚೈತನ್ಯಮಯ ಸಾಹಿತ್ಯಗಳ ಬಗ್ಗೆ ವಿದೇಶಗಳಲ್ಲಿನ ಜಿಜ್ಞಾಸುಗಳಿಗಿರುವ ಮೌಲ್ಯ !

‘ಇಂಗ್ಲೆಂಡಿನ ಓರ್ವ ಜಿಜ್ಞಾಸುವಿಗೆ ‘ಸನಾತನ ಪಂಚಾಂಗ’ ಬೇಕಿತ್ತು. ಆಗ ನಾನು ಅವರಿಗೆ ‘ಸನಾತನ ಶಾಪ್ ಮೂಲಕ ವಿದೇಶಗಳಿಗೆ ಪ್ರಸಾರಸಾಹಿತ್ಯಗಳನ್ನು ಕಳುಹಿಸುವುದಿಲ್ಲ. ಅದು ಕೇವಲ ಭಾರತಕ್ಕಷ್ಟೇ ಸೀಮಿತವಾಗಿದೆ’, ಎಂದು ಹೇಳಿದೆನು. ನಂತರ ಪುನಃ ಅವರ ಗಣಕೀಯಪತ್ರ ಬಂದಿತು. ಅದರಲ್ಲಿ ಅವರು, ‘ನನ್ನ ತಂದೆಯವರು ೮೭ ವರ್ಷದವರಾಗಿದ್ದಾರೆ. ಅವರಿಗೆ ಸನಾತನ ಪಂಚಾಂಗವು ಯಾವುದೇ ಸ್ಥಿತಿಯಲ್ಲಿ ಬೇಕಾಗಿದೆ, ನೀವು ನನಗೆ ಪಂಚಾಂಗದ ಪಿ.ಡಿ.ಎಫ್. ಕಳುಹಿಸಬಹುದೇ ? ಅದರಿಂದ ನಾನು ಅದನ್ನು ಇಲ್ಲಿಯೇ ಮುದ್ರಿಸಿಕೊಳ್ಳುವೆನು’, ಎಂದು ಬರೆದಿದ್ದರು.
ಅವರು ಬರೆದ ಬರವಣಿಗೆಯನ್ನು ಓದಿ ನನ್ನ ಭಾವಜಾಗೃತಿಯಾಯಿತು ಮತ್ತು ಪರಾತ್ಪರ ಗುರು ಡಾ. ಆಠವಲೆಯವರು ತಯಾರಿಸಿದ ಪ್ರತಿಯೊಂದು ವಸ್ತುವಿನಲ್ಲಿನ ಚೈತನ್ಯದ ವಿಶಾಲತೆ ನನ್ನ ಗಮನಕ್ಕೆ ಬಂದಿತು. ಈ ಎಲ್ಲ ಚೈತನ್ಯಮಯ ವಸ್ತುಗಳು ಅಮೂಲ್ಯವಾಗಿವೆ. ಭಾರತದಲ್ಲಿನ ಸಾಧಕರು ಮತ್ತು ಜಿಜ್ಞಾಸುಗಳಿಗೆ ಸಾತ್ತ್ವಿಕ ಉತ್ಪಾದನೆಗಳು ಸಹಜವಾಗಿ ಪ್ರಾಪ್ತವಾಗುತ್ತವೆ. ಅದಕ್ಕಾಗಿ ಪರಾತ್ಪರ ಗುರುದೇವರ ಚರಣಗಳಲ್ಲಿ ಕೋಟಿ ಕೋಟಿ ಕೃತಜ್ಞತೆಗಳು !’
– ಕು. ಶಶಿಕಲಾ ಆಚಾರ್ಯ, ಸನಾತನ ಆಶ್ರಮ, ದೇವದ, ಪನವೇಲ, ಮಹಾರಾಷ್ಟ್ರ (೧೯.೧.೨೦೨೧)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !