ಇಂತಹ ಕಾಮಾಂಧ ಮತಾಂಧರಿಗೆ ಕಠಿಣ ಶಿಕ್ಷೆಯಾಗುವಂತೆ ಸಮಾಜವಾದಿ ಪಕ್ಷ, ಕಾಂಗ್ರೆಸ್, ರಾಷ್ಟ್ರೀಯತಾವಾದಿ ಕಾಂಗ್ರೆಸ್, ಕಮ್ಯುನಿಸ್ಟ ಇತ್ಯಾದಿ ರಾಜಕೀಯ ಪಕ್ಷಗಳು, ಅದೇ ರೀತಿ ಪ್ರಗತಿ(ಅಧೋಗತಿ) ಪರರು ಮತ್ತು ಜಾತ್ಯತೀತವಾದಿಗಳು ಏಕೆ ಒತ್ತಾಯಿಸುವುದಿಲ್ಲ ?

ಬಾಗಪತ್(ಉತ್ತರ ಪ್ರದೇಶ) – ಬಾಗಪತ್ ಜಿಲ್ಲೆಯ ೧೫ ವರ್ಷದ ಹಿಂದೂ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ, ಮತಾಂತರ ಮತ್ತು ಗೋಮಾಂಸ ತಿನ್ನಿಸಿದ ಪ್ರಕರಣದಲ್ಲಿ ಶಹಜಾದ್ ಮತ್ತು ಆತನ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ೭ ತಿಂಗಳ ಗರ್ಭಿಣಿ ಎಂದು ತಿಳಿದುಬಂದಾಗ ಈ ಘಟನೆಯು ಬೆಳಕಿಗೆ ಬಂದಿದೆ.
Grooming Jihad: Minor Dalit girl gang-raped, forcibly fed beef, converted to Islam in Baghpathttps://t.co/9Ftfe0zuYD
— OpIndia.com (@OpIndia_com) July 19, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ