ಕಾರ್ಯಕ್ರಮವನ್ನು ಜುಲೈ ೨೩ ರಂದು ಪ್ರಸಾರ ಮಾಡಲಾಗುವುದು !

ಚೆನ್ನೈ – ಗುರುಪೂರ್ಣಿಮೆ ನಿಮಿತ್ತ ಚೆನ್ನೈನಲ್ಲಿ ‘ಶ್ರೀ ಟಿ.ವಿ’ಯಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಪೂ. (ಸೌ.) ಉಮಾ ರವಿಚಂದ್ರನ್ ಹಾಗೂ ಸನಾತನ ಸಂಸ್ಥೆಯ ಶ್ರೀ. ಬಾಲಾಜಿಯವರು ಭಾಗವಹಿಸಿದ್ದರು. ‘ಶ್ರೀ ಟಿ.ವಿ. ಯ ಕು. ಸಾಯಿ ನಿಖಿಲಾ ಕೇಳಿದ ಪ್ರಶ್ನೆಗಳಿಗೆ ಪೂ. (ಸೌ.) ಉಮಾ ರವಿಚಂದ್ರನ್ ಉತ್ತರಿಸಿದರು. ಈ ವಿಶೇಷ ಕಾರ್ಯಕ್ರಮದ ಪ್ರಕ್ಷೇಪಣೆಯನ್ನು ಗುರುಪೂರ್ಣಿಮೆಯ ದಿನದಂದು ಅಂದರೆ ಜುಲೈ ೨೩ ರಂದು ಪ್ರಸಾರ ಮಾಡಲಾಗುವುದು.
ಈ ಸಮಯದಲ್ಲಿ ಪೂ. (ಸೌ.) ಉಮಾ ರವಿಚಂದ್ರನ್ ಅವರು ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜುಲೈ ೨೪ ರಂದು ಆಯೋಜಿಸಲಾಗಿರುವ ಆನ್ಲೈನ್ ಗುರುಪೂರ್ಣಿಮಾ ಉತ್ಸವದ ಬಗ್ಗೆ ವಿವರವಾದ ಮಾಹಿತಿಯನ್ನು ಸಹ ನೀಡಿದರು.
ಕ್ಷಣಚಿತ್ರಗಳು
೧. ಈ ವಿಶೇಷ ಪ್ರಶ್ನೋತ್ತರ ಕಾರ್ಯಕ್ರಮದ ನಂತರ ಶ್ರೀ. ಟಿ.ವಿ.’ಯ ಶ್ರೀ. ಬಾಲಗೌತಮರು ಪೂ. (ಸೌ.) ಉಮಾ ರವಿಚಂದ್ರನ್ ಅವರಲ್ಲಿ ಇಂತಹ ಪ್ರಶ್ನೋತ್ತರ ಕಾರ್ಯಕ್ರಮವನ್ನು ನಿಯಮಿತವಾಗಿ ನಡೆಸುವಂತೆ ವಿನಂತಿಸಿದರು.
೨. ಕಾರ್ಯಕ್ರಮ ಮುಕ್ತಾಯದ ನಂತರ, ಕು. ನಿಖಿಲಾ ಇವರು ‘ನನಗೆ ಬಹಳಷ್ಟು ಹೊಸ ವಿಷಯಗಳನ್ನು ಕಲಿಯಲು ಸಿಕ್ಕಿತು’, ಎಂದು ಪ್ರತಿಕ್ರಿಯಿಸಿದ್ದಾರೆ ಮತ್ತು ಸನಾತನದ ಸತ್ಸಂಗಗಳಿಗೆ ಉಪಸ್ಥಿತರಿರಲು ತಮ್ಮ ಸಿದ್ಧತೆಯನ್ನು ಸಹ ತೋರಿಸಿದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ