ಭಯೋತ್ಪಾದಕರ ಕಾರ್ಖಾನೆಯಾಗಿರುವ ಪಾಕಿಸ್ತಾನ ನಾಶವಾದರೆ ಮಾತ್ರ ಭಾರತದ ಮೇಲೆ ಭಯೋತ್ಪಾದಕ ದಾಳಿಗಳು ನಿಲ್ಲಬಲ್ಲದು, ಎಂಬುದನ್ನು ತಿಳಿದುಕೊಳ್ಳಿ !

ಶ್ರೀನಗರ : ಜುಲೈ ೨೨ ರಂದು ಸೊಪೋರಾ ಪ್ರದೇಶದ ವಾರಪೋರಾ ಗ್ರಾಮದಲ್ಲಿ ಸೇನೆ ಮತ್ತು ಉಗ್ರರ ನಡುವೆ ರಾತ್ರಿವಿಡಿ ನಡೆದ ಘರ್ಷಣೆಯಲ್ಲಿ ಜಿಹಾದಿ ಭಯೋತ್ಪಾದಕ ಸಂಘಟನೆಯ ‘ಲಷ್ಕರ್-ಎ-ತೋಯಿಬಾ’ಕ್ಕೆ ಸೇರಿದ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಭಯೋತ್ಪಾದಕರಲ್ಲಿ ಒಬ್ಬನು ಈ ಸಂಘಟನೆಯ ಮುಖಂಡನಾಗಿದ್ದನು. ಭಾರತೀಯ ಸೈನಿಕರು ಮತ್ತು ನಾಗರಿಕರ ಮೇಲಾದ ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಆತನ ಕೈವಾಡವಿತ್ತು. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
2 Lashkar-e-Taiba terrorists including a LeT top commander killed in an encounter in #JammuAndKashmirhttps://t.co/ZqKj7CGuPw
— Zee News English (@ZeeNewsEnglish) July 23, 2021
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !