
ಬೆಂಗಳೂರು (ಕರ್ನಾಟಕ) – ಕರ್ನಾಟಕದ ಮುಖ್ಯಮಂತ್ರಿಗಳಾದ ಬಿ.ಎಸ್. ಯೆಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದಾರೆ. ಜುಲೈ ೨೬ ರಂದು ಅವರ ಸರಕಾರಕ್ಕೆ ೨ ವರ್ಷಗಳು ಪೂರ್ಣವಾದವು. ಅದೇ ದಿನದಂದು ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದ ಹೊಸ ಮುಖ್ಯಮಂತ್ರಿಗಳು ಯಾರು ಎಂದು ಭಾಜಪವು ಇನ್ನೂ ಘೋಷಿಸಿಲ್ಲ.
ರಾಜೀನಾಮೆ ನೀಡಲು ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ನಾನೇ ಸ್ವತಃ ರಾಜೀನಾಮೆ ನೀಡಿರುವೆನು. ಸರಕಾರಕ್ಕೆ ೨ ವರ್ಷ ಪೂರ್ಣವಾದ ಬಳಿಕ ಯಾರಾದರೂ ಮುಖ್ಯಮಂತ್ರಿ ಪದವಿಯನ್ನು ಸ್ವೀಕರಿಸಬಹುದು. ಮುಂದಿನ ಚುನಾವಣೆಯಲ್ಲಿ ನಾನು ಭಾಜಪವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕೆಲಸ ಮಾಡುವೆನು ಎಂದು ಅವರು ರಾಜೀನಾಮೆ ಸಲ್ಲಿಸಿದ ಬಳಿಕ ಹೇಳಿದರು.
ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿಎಸ್ ಯಡಿಯೂರಪ್ಪ
#karnatakabjp https://t.co/QZRWGdEKdV— vijaykarnataka (@Vijaykarnataka) July 26, 2021
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage