
ಬೆಂಗಳೂರು (ಕರ್ನಾಟಕ) – ಕರ್ನಾಟಕದ ಮುಖ್ಯಮಂತ್ರಿಗಳಾದ ಬಿ.ಎಸ್. ಯೆಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದಾರೆ. ಜುಲೈ ೨೬ ರಂದು ಅವರ ಸರಕಾರಕ್ಕೆ ೨ ವರ್ಷಗಳು ಪೂರ್ಣವಾದವು. ಅದೇ ದಿನದಂದು ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದ ಹೊಸ ಮುಖ್ಯಮಂತ್ರಿಗಳು ಯಾರು ಎಂದು ಭಾಜಪವು ಇನ್ನೂ ಘೋಷಿಸಿಲ್ಲ.
ರಾಜೀನಾಮೆ ನೀಡಲು ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ನಾನೇ ಸ್ವತಃ ರಾಜೀನಾಮೆ ನೀಡಿರುವೆನು. ಸರಕಾರಕ್ಕೆ ೨ ವರ್ಷ ಪೂರ್ಣವಾದ ಬಳಿಕ ಯಾರಾದರೂ ಮುಖ್ಯಮಂತ್ರಿ ಪದವಿಯನ್ನು ಸ್ವೀಕರಿಸಬಹುದು. ಮುಂದಿನ ಚುನಾವಣೆಯಲ್ಲಿ ನಾನು ಭಾಜಪವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕೆಲಸ ಮಾಡುವೆನು ಎಂದು ಅವರು ರಾಜೀನಾಮೆ ಸಲ್ಲಿಸಿದ ಬಳಿಕ ಹೇಳಿದರು.
ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿಎಸ್ ಯಡಿಯೂರಪ್ಪ
#karnatakabjp https://t.co/QZRWGdEKdV— vijaykarnataka (@Vijaykarnataka) July 26, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ