ದೇಶದಲ್ಲಿ ಕಳೆದ 6 ದಶಕಗಳಿಂದ ನಡೆಯುತ್ತಿರುವ ನಕ್ಸಲವಾದವು ಇಷ್ಟರಲ್ಲಿ ಕೊನೆಗೊಳ್ಳುವುದು ಅಪೇಕ್ಷಿತವಾಗಿರುವಾಗ ಪ್ರತೀವರ್ಷ ಅದರಲ್ಲಿ ನಗಣ್ಯ ಕಡಿತವೆಂದರೆ ಅದು ಸರ್ವಪಕ್ಷೀಯ ರಾಜಕಾರಣಿಗಳಿಗೆ ಲಜ್ಜಾಸ್ಪದವಾಗಿದೆ !

ನವ ದೆಹಲಿ – ಕಳೆದ 2 ವರ್ಷಗಳಿಗೆ ಹೋಲಿಸಿದರೆ ವರ್ಷ 2020ರಲ್ಲಿ ನಕ್ಸಲ್ವಾದಿಗಳ ಆಕ್ರಮಣದಲ್ಲಿ ಮೃತಪಟ್ಟಿರುವವರ ಸಂಖ್ಯೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಇಳಿತವಾಗಿದೆ. ವರ್ಷ 2020 ರಲ್ಲಿ ನಕ್ಸಲವಾದಿಗಳು 665 ಸಲ, ಹಾಗೂ ವರ್ಷ 2019 ರಲ್ಲಿ 670 ಬಾರಿ ಆಕ್ರಮಣ ನಡೆಸಿದರು. ವರ್ಷ 2020ರಲ್ಲಿ ನಕ್ಸಲವಾದಿಗಳ ಆಕ್ರಮಣದಲ್ಲಿ 183 ಜನರು, ವರ್ಷ 2019 ರಲ್ಲಿ 202 ಹಾಗೂ ವರ್ಷ 2018 ರಲ್ಲಿ 240 ಜನರು ಮೃತಪಟ್ಟಿದ್ದಾರೆ. ಈ ವರ್ಷ ಅಂದರೆ ಜೂನ್ 30, 2021 ರ ತನಕ ನಕ್ಸಲವಾದಿಗಳು 24 ಬಾರಿ ಉದ್ಯೋಗದ (ಉದ್ಯಮ) ಮೇಲೆ ಆಕ್ರಮಣ ನಡೆಸಿದರು ಹಾಗೂ ಛತ್ತೀಸಗಡದಲ್ಲಿನ ಆಕ್ರಮಣದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ 22 ಸೈನಿಕರು ಹುತಾತ್ಮರಾದರು. ಆಗ 5 ನಕ್ಸಲವಾದಿಗಳು ಕೊಲ್ಲಲ್ಪಟ್ಟಿದ್ದರು.
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News