
ಶರಿಯಾ (ಇಸ್ಲಾಮಿ) ಕಾನೂನಿನಂತೆ ಮುಸಲ್ಮಾನರ ಕುಟುಂಬದಲ್ಲಿ ವಿವಾಹವಾದ ನಂತರ ಮತಾಂತರಗೊಂಡ ಹಿಂದೂ ಮಹಿಳೆಯರಿಗೆ ಸಂಪತ್ತಿನಲ್ಲಿ ಅಥವಾ ಇತರ ಯಾವುದೇ ವಿಷಯದಲ್ಲಿ ಅಧಿಕಾರ ಇರುವುದಿಲ್ಲ. ತದ್ವಿರುದ್ಧ ಹಿಂದೂ ಕಾಯಿದೆಗನುಸಾರ ವಿವಾಹದ ನಂತರ ಹಿಂದೂ ಮಹಿಳೆಯರಿಗೆ ಅನೇಕ ಅಧಿಕಾರಗಳಿವೆ. ಇಂತಹ ವಿಷಯಗಳನ್ನು ಲವ್ ಜಿಹಾದ್ ಪ್ರಕರಣಗಳಲ್ಲಿನ ಹಿಂದೂ ಯುವತಿಯರಿಗೆ ತಿಳಿಸಿ ಹೇಳಬೇಕು. ಹಿಂದೂ ಯುವತಿಯರು ಇಂತಹ ಅನೇಕ ಅಪಾಯಗಳನ್ನು ಗಮನದಲ್ಲಿಡಬೇಕು ಮತ್ತು ಧರ್ಮಶಿಕ್ಷಣವನ್ನು ಪಡೆದುಕೊಂಡು ಧರ್ಮಾಚರಣೆಯನ್ನು ಮಾಡಬೇಕು.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !