ಎಲ್ಲೆಡೆಯ ಸಾಧಕರು, ಹಾಗೆಯೇ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಸೇವೆಯ ಸುವರ್ಣಾವಕಾಶ !

‘ಸನಾತನದ ರಾಮನಾಥಿ ಆಶ್ರಮದ ಪರಿಸರದಲ್ಲಿ ವಿವಿಧ ಔಷಧಿ ವನಸ್ಪತಿಗಳು, ಹಣ್ಣುಗಳು, ಹೂವುಗಳು ಮುಂತಾದವುಗಳ ದೊಡ್ಡ ಪ್ರಮಾಣದಲ್ಲಿ ತೋಟಗಾರಿಕೆಯನ್ನು ಮಾಡಲಾಗಿದೆ. ಈ ಗಿಡಗಳನ್ನು ಮಂಗಗಳಿಂದ ರಕ್ಷಿಸುವುದು, ಗಿಡಗಳ ಸಂರಕ್ಷಣೆ ಮಾಡುವುದು, ಔಷಧಿ ವನಸ್ಪತಿಗಳ ಸಸಿಗಳನ್ನು ತಯಾರು ಮಾಡುವುದು, ಹೊಸ ಹೂವುಗಳ ಗಿಡಗಳ ತೋಟಗಾರಿಕೆ ಈ ಸೇವೆಗಳಿಗಾಗಿ ಸಾಧಕರ ಆವಶ್ಯಕತೆ ಇದೆ. ಹಾಗೆಯೇ ಈ ರೀತಿಯ ಗಿಡಗಳ ತೋಟಗಾರಿಕೆ ಸೇವೆಯನ್ನು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಲ್ಲಿ ವಿವಿಧ ಸ್ಥಳಗಳಲ್ಲಿ ಆರಂಭಿಸಲಾಗುತ್ತಿದೆ.
ಕೃಷಿ ಕೆಲಸವನ್ನು ಮಾಡಲು ಇಚ್ಛಿಸುವ, ಶಾರೀರಿಕ ಸೇವೆಯನ್ನು ಮಾಡಬಹುದಾದ, ಕೃಷಿಯನ್ನು ಮಾಡುವ ಅನುಭವವಿರುವ ಮತ್ತು ಅನುಭವವಿರದಿದ್ದರೂ ಈ ರೀತಿಯ ಸೇವೆಯನ್ನು ಕಲಿಯಲು ಇಚ್ಛಿಸುವ ಸಾಧಕರು ಈ ಸೇವೆಯಲ್ಲಿ ಪಾಲ್ಗೊಳ್ಳಬಹುದು. ರಾಮನಾಥಿಯಲ್ಲಿನ ಸನಾತನದ ಆಶ್ರಮದಲ್ಲಿದ್ದು ಈ ಸೇವೆಯನ್ನು ಕಲಿತು ತಮ್ಮ ಹೊಲದಲ್ಲಿ ಅಥವಾ ಹಿತ್ತಲಲ್ಲಿರುವ ತೋಟದಲ್ಲಿ ಈ ರೀತಿಯ ಸೇವೆಯನ್ನು ನಿಯಮಿತವಾಗಿ ಮಾಡಲು ಇಚ್ಛಿಸುವ ಸಾಧಕರೂ ಈ ಸೇವೆಯನ್ನು ಕಲಿಯಲು ಹೆಸರುಗಳನ್ನು ನೋಂದಾಯಿಸಬಹುದು. ಆಸಕ್ತ ಸಾಧಕರು ಜಿಲ್ಲಾಸೇವಕರ ಮಾಧ್ಯಮದಿಂದ ಇಲ್ಲಿ ನೀಡಿರುವ ಕೋಷ್ಟಕ ಕ್ಕನುಸಾರ ತಮ್ಮ ಮಾಹಿತಿಯನ್ನು ಕಳುಹಿಸಬೇಕು.

ಗಣಕೀಯ ವಿಳಾಸ : [email protected]
ಅಂಚೆ ವಿಳಾಸ : ಶ್ರೀ. ವಿಷ್ಣು ಜಾಧವ, C/o ‘ಸನಾತನದ ಆಶ್ರಮ, 24/B, ರಾಮನಾಥಿ, ಬಾಂದಿವಡೆ, ಫೋಂಡಾ, ಗೋವಾ. ಪಿನ್ – 403401
ಇದರಲ್ಲಿ ಏನಾದರೂ ಸಂದೇಹವಿದ್ದರೆ ಶ್ರೀ. ವಿಷ್ಣು ಜಾಧವ ಇವರನ್ನು ೮೨೦೮೫೧೪೭೯೧ ಈ ಕ್ರಮಾಂಕದಲ್ಲಿ ಸಂಪರ್ಕಿಸಬೇಕು.
– (ಶ್ರೀಸತ್ಶಕ್ತಿ) ಸೌ. ಬಿಂದಾ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೬.೬.೨೦೨೧)
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !