ಬಾಗಪತ (ಉತ್ತರಪ್ರದೇಶ) – ಇಲ್ಲಿ ಸ್ವಯಂಸೇವಕರೊಬ್ಬರ ಮಗನ ಶವವು ಮರಕ್ಕೆ ನೇತು ಹಾಕಿರುವ ಸ್ಥಿತಿಯಲ್ಲಿ ಸಿಕ್ಕಿದೆ. ಅಕ್ಷಯ (ವಯಸ್ಸು ೨೨ ವರ್ಷ) ಎಂದು ಅವನ ಹೆಸರಾಗಿದೆ. ಗ್ರಾಮಸ್ಥರು ಈ ಘಟನೆಗೆ ಪೊಲೀಸರೇ ಹೊಣೆ ಎಂದು ನಿರ್ಧರಿಸಿ ‘ಪೊಲೀಸರ ಭಯದಿಂದ ಅಕ್ಷಯನು ಈ ರೀತಿಯ ಕೃತ್ಯ ಮಾಡಿದ್ದಾನೆ, ಎಂದು ಆರೋಪಿಸಿದ್ದಾರೆ. (ಉತ್ತರಪ್ರದೇಶ ಸರಕಾರವು ಈ ಪ್ರಕರಣದಲ್ಲಿ ವಿಚಾರಣೆ ನಡೆಸಿ ಸತ್ಯವನ್ನು ಜನತೆಯ ಮುಂದಿಡಬೇಕು ! – ಸಂಪಾದಕರು). ಈ ಘಟನೆಯ ಬಳಿಕ ನೂರಾರು ಗ್ರಾಮಸ್ಥರು ಶವ ತೆಗೆದುಕೊಂಡು ಪೊಲೀಸರ ವಿರುದ್ಧ ಘೋಷಣೆ ನೀಡಿದರು. ಆದ್ದರಿಂದ ಪೊಲೀಸರು ಬೇರೆ ಸ್ಥಳದಿಂದ ಹೆಚ್ಚುವರಿ ಪೊಲೀಸು ಪಡೆಯನ್ನು ಕರೆಯಿಸಿಕೊಂಡರು.
Uttar Pradesh: RSS Leader’s Son Ends Life After Police Beat Up His Mother, Ransack House in Baghpat #UttarPradesh #Baghpat #UP https://t.co/EC9tG1MY4t
— LatestLY (@latestly) July 27, 2021

Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್