ಬಾಗಪತ (ಉತ್ತರಪ್ರದೇಶ) – ಇಲ್ಲಿ ಸ್ವಯಂಸೇವಕರೊಬ್ಬರ ಮಗನ ಶವವು ಮರಕ್ಕೆ ನೇತು ಹಾಕಿರುವ ಸ್ಥಿತಿಯಲ್ಲಿ ಸಿಕ್ಕಿದೆ. ಅಕ್ಷಯ (ವಯಸ್ಸು ೨೨ ವರ್ಷ) ಎಂದು ಅವನ ಹೆಸರಾಗಿದೆ. ಗ್ರಾಮಸ್ಥರು ಈ ಘಟನೆಗೆ ಪೊಲೀಸರೇ ಹೊಣೆ ಎಂದು ನಿರ್ಧರಿಸಿ ‘ಪೊಲೀಸರ ಭಯದಿಂದ ಅಕ್ಷಯನು ಈ ರೀತಿಯ ಕೃತ್ಯ ಮಾಡಿದ್ದಾನೆ, ಎಂದು ಆರೋಪಿಸಿದ್ದಾರೆ. (ಉತ್ತರಪ್ರದೇಶ ಸರಕಾರವು ಈ ಪ್ರಕರಣದಲ್ಲಿ ವಿಚಾರಣೆ ನಡೆಸಿ ಸತ್ಯವನ್ನು ಜನತೆಯ ಮುಂದಿಡಬೇಕು ! – ಸಂಪಾದಕರು). ಈ ಘಟನೆಯ ಬಳಿಕ ನೂರಾರು ಗ್ರಾಮಸ್ಥರು ಶವ ತೆಗೆದುಕೊಂಡು ಪೊಲೀಸರ ವಿರುದ್ಧ ಘೋಷಣೆ ನೀಡಿದರು. ಆದ್ದರಿಂದ ಪೊಲೀಸರು ಬೇರೆ ಸ್ಥಳದಿಂದ ಹೆಚ್ಚುವರಿ ಪೊಲೀಸು ಪಡೆಯನ್ನು ಕರೆಯಿಸಿಕೊಂಡರು.
Uttar Pradesh: RSS Leader’s Son Ends Life After Police Beat Up His Mother, Ransack House in Baghpat #UttarPradesh #Baghpat #UP https://t.co/EC9tG1MY4t
— LatestLY (@latestly) July 27, 2021

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ