ಬಾಗಪತ (ಉತ್ತರಪ್ರದೇಶ) – ಇಲ್ಲಿ ಸ್ವಯಂಸೇವಕರೊಬ್ಬರ ಮಗನ ಶವವು ಮರಕ್ಕೆ ನೇತು ಹಾಕಿರುವ ಸ್ಥಿತಿಯಲ್ಲಿ ಸಿಕ್ಕಿದೆ. ಅಕ್ಷಯ (ವಯಸ್ಸು ೨೨ ವರ್ಷ) ಎಂದು ಅವನ ಹೆಸರಾಗಿದೆ. ಗ್ರಾಮಸ್ಥರು ಈ ಘಟನೆಗೆ ಪೊಲೀಸರೇ ಹೊಣೆ ಎಂದು ನಿರ್ಧರಿಸಿ ‘ಪೊಲೀಸರ ಭಯದಿಂದ ಅಕ್ಷಯನು ಈ ರೀತಿಯ ಕೃತ್ಯ ಮಾಡಿದ್ದಾನೆ, ಎಂದು ಆರೋಪಿಸಿದ್ದಾರೆ. (ಉತ್ತರಪ್ರದೇಶ ಸರಕಾರವು ಈ ಪ್ರಕರಣದಲ್ಲಿ ವಿಚಾರಣೆ ನಡೆಸಿ ಸತ್ಯವನ್ನು ಜನತೆಯ ಮುಂದಿಡಬೇಕು ! – ಸಂಪಾದಕರು). ಈ ಘಟನೆಯ ಬಳಿಕ ನೂರಾರು ಗ್ರಾಮಸ್ಥರು ಶವ ತೆಗೆದುಕೊಂಡು ಪೊಲೀಸರ ವಿರುದ್ಧ ಘೋಷಣೆ ನೀಡಿದರು. ಆದ್ದರಿಂದ ಪೊಲೀಸರು ಬೇರೆ ಸ್ಥಳದಿಂದ ಹೆಚ್ಚುವರಿ ಪೊಲೀಸು ಪಡೆಯನ್ನು ಕರೆಯಿಸಿಕೊಂಡರು.
Uttar Pradesh: RSS Leader’s Son Ends Life After Police Beat Up His Mother, Ransack House in Baghpat #UttarPradesh #Baghpat #UP https://t.co/EC9tG1MY4t
— LatestLY (@latestly) July 27, 2021

ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram