ಆಮಿಷ ತೋರಿಸಿದ್ದರಿಂದ ಕ್ರೈಸ್ತ ಧರ್ಮವನ್ನು ಸ್ವೀಕರಿಸಲಾಗಿತ್ತು !
ಇಡೀ ದೇಶದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ಬರುವವರೆಗೆ ಹಿಂದೂಗಳ ಮತಾಂತರವನ್ನು ತಡೆಯಲು ಸಾಧ್ಯವಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರಕಾರವು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ವಾಪಿ (ಗುಜರಾತ) – ಇಲ್ಲಿನ ಧರ್ಮಪುರ ಮತ್ತು ಕಪರಾಡಾದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ೨೧ ಕುಟುಂಬಗಳು ಮತ್ತೆ ಹಿಂದೂ ಧರ್ಮಕ್ಕೆ ಮರಳಿದೆ. ವಿಶ್ವ ಹಿಂದೂ ಪರಿಷತ್ತಿನ ಪ್ರಯತ್ನದಿಂದ ಅವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲಾಯಿತು. ಆಮಿಷದಿಂದಾಗಿ ಈ ಕುಟುಂಬಗಳು ಮತಾಂತರಗೊಂಡಿದ್ದವು.
Gujarat: 21 families revert to Hinduism in Ghar Wapsi programme arranged by the VHP https://t.co/oPuU0hbyzc
— OpIndia.com (@OpIndia_com) July 28, 2021
ಅವರನ್ನೆಲ್ಲ ೫ ವರ್ಷಗಳ ಹಿಂದೆ ಮತಾಂತರಿಸಲಾಗಿತ್ತು; ಆದರೆ ಅವರ ಸಮಸ್ಯೆಗಳು ಬಗೆಹರಿದಿರಲಿಲ್ಲ. (ಇದರರ್ಥ ಮತಾಂತರದಿಂದ ಸಮಸ್ಯೆಗಳನ್ನು ಪರಿಹರಿಸಲಾಗುವುದಿಲ್ಲ, ಎಂಬುದನ್ನು ಹಿಂದೂ ಧರ್ಮವನ್ನು ತ್ಯಜಿಸಲು ಪ್ರಯತ್ನಿಸುತ್ತಿರುವವರು ಗಮನದಲ್ಲಿಡಬೇಕು ! – ಸಂಪಾದಕ)

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ