ಆಮಿಷ ತೋರಿಸಿದ್ದರಿಂದ ಕ್ರೈಸ್ತ ಧರ್ಮವನ್ನು ಸ್ವೀಕರಿಸಲಾಗಿತ್ತು !
ಇಡೀ ದೇಶದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ಬರುವವರೆಗೆ ಹಿಂದೂಗಳ ಮತಾಂತರವನ್ನು ತಡೆಯಲು ಸಾಧ್ಯವಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರಕಾರವು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ವಾಪಿ (ಗುಜರಾತ) – ಇಲ್ಲಿನ ಧರ್ಮಪುರ ಮತ್ತು ಕಪರಾಡಾದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ೨೧ ಕುಟುಂಬಗಳು ಮತ್ತೆ ಹಿಂದೂ ಧರ್ಮಕ್ಕೆ ಮರಳಿದೆ. ವಿಶ್ವ ಹಿಂದೂ ಪರಿಷತ್ತಿನ ಪ್ರಯತ್ನದಿಂದ ಅವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲಾಯಿತು. ಆಮಿಷದಿಂದಾಗಿ ಈ ಕುಟುಂಬಗಳು ಮತಾಂತರಗೊಂಡಿದ್ದವು.
Gujarat: 21 families revert to Hinduism in Ghar Wapsi programme arranged by the VHP https://t.co/oPuU0hbyzc
— OpIndia.com (@OpIndia_com) July 28, 2021
ಅವರನ್ನೆಲ್ಲ ೫ ವರ್ಷಗಳ ಹಿಂದೆ ಮತಾಂತರಿಸಲಾಗಿತ್ತು; ಆದರೆ ಅವರ ಸಮಸ್ಯೆಗಳು ಬಗೆಹರಿದಿರಲಿಲ್ಲ. (ಇದರರ್ಥ ಮತಾಂತರದಿಂದ ಸಮಸ್ಯೆಗಳನ್ನು ಪರಿಹರಿಸಲಾಗುವುದಿಲ್ಲ, ಎಂಬುದನ್ನು ಹಿಂದೂ ಧರ್ಮವನ್ನು ತ್ಯಜಿಸಲು ಪ್ರಯತ್ನಿಸುತ್ತಿರುವವರು ಗಮನದಲ್ಲಿಡಬೇಕು ! – ಸಂಪಾದಕ)

ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad