ಆಮಿಷ ತೋರಿಸಿದ್ದರಿಂದ ಕ್ರೈಸ್ತ ಧರ್ಮವನ್ನು ಸ್ವೀಕರಿಸಲಾಗಿತ್ತು !
ಇಡೀ ದೇಶದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ಬರುವವರೆಗೆ ಹಿಂದೂಗಳ ಮತಾಂತರವನ್ನು ತಡೆಯಲು ಸಾಧ್ಯವಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರಕಾರವು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ವಾಪಿ (ಗುಜರಾತ) – ಇಲ್ಲಿನ ಧರ್ಮಪುರ ಮತ್ತು ಕಪರಾಡಾದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ೨೧ ಕುಟುಂಬಗಳು ಮತ್ತೆ ಹಿಂದೂ ಧರ್ಮಕ್ಕೆ ಮರಳಿದೆ. ವಿಶ್ವ ಹಿಂದೂ ಪರಿಷತ್ತಿನ ಪ್ರಯತ್ನದಿಂದ ಅವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲಾಯಿತು. ಆಮಿಷದಿಂದಾಗಿ ಈ ಕುಟುಂಬಗಳು ಮತಾಂತರಗೊಂಡಿದ್ದವು.
Gujarat: 21 families revert to Hinduism in Ghar Wapsi programme arranged by the VHP https://t.co/oPuU0hbyzc
— OpIndia.com (@OpIndia_com) July 28, 2021
ಅವರನ್ನೆಲ್ಲ ೫ ವರ್ಷಗಳ ಹಿಂದೆ ಮತಾಂತರಿಸಲಾಗಿತ್ತು; ಆದರೆ ಅವರ ಸಮಸ್ಯೆಗಳು ಬಗೆಹರಿದಿರಲಿಲ್ಲ. (ಇದರರ್ಥ ಮತಾಂತರದಿಂದ ಸಮಸ್ಯೆಗಳನ್ನು ಪರಿಹರಿಸಲಾಗುವುದಿಲ್ಲ, ಎಂಬುದನ್ನು ಹಿಂದೂ ಧರ್ಮವನ್ನು ತ್ಯಜಿಸಲು ಪ್ರಯತ್ನಿಸುತ್ತಿರುವವರು ಗಮನದಲ್ಲಿಡಬೇಕು ! – ಸಂಪಾದಕ)

ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ