
‘ಫೆಬ್ರವರಿ ೨೦೨೧ ದಿಂದ ನಾನು ಅನಾರೋಗ್ಯದಿಂದ ದಿನವಿಡಿ ಹಾಸಿಗೆಯಲ್ಲೇ ಇರಬೇಕಾಗುತ್ತಿತ್ತು ಮತ್ತು ನಡುನಡುವೆ ಮಲಗುತ್ತೇನೆ; ಆದುದರಿಂದ ನನಗೆ ಗ್ರಂಥಗಳಿಗೆ ಸಂಬಂಧಪಟ್ಟ ಲೇಖನಗಳನ್ನು ಗಣಕಯಂತ್ರದಲ್ಲಿ ಓದಲು ಆಗುವುದಿಲ್ಲ. ‘ಈಗ ಗ್ರಂಥಗಳ ಸೇವೆ ಹೇಗೆ ಮಾಡುವುದು ?, ಎಂದು ನನಗೆ ಅನಿಸುತ್ತಿತ್ತು. ಆಗ ನಾನು ಈ ಹಿಂದೆ ಬರೆದು ಸಂಗ್ರಹಿಸಿಟ್ಟ ಲೇಖನಗಳ ಕಾಗದಗಳನ್ನು ದಿನವಿಡಿ ಓದಲು ಪ್ರಾರಂಭಿಸಿದೆ. ಆಗ ‘ಅದರಿಂದ ದೊರಕುವ ಜ್ಞಾನದ ಆನಂದವು ಗಣಕಯಂತ್ರದಲ್ಲಿ ಓದುವಾಗ ಸಿಗುವ ಆನಂದಕ್ಕಿಂತ ಸಾಕಷ್ಟು ಹೆಚ್ಚು ಪ್ರಮಾಣದಲ್ಲಿ ಸಿಗುತ್ತದೆ, ಎಂದು ನನಗೆ ಅನುಭವಿಸಲು ಸಾಧ್ಯವಾಯಿತು. – (ಪರಾತ್ಪರ ಗುರು) ಡಾ. ಆಠವಲೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ