
‘ನೀವು ಇತರ ಸಂತರಂತೆ ಸಮಾಜದಲ್ಲಿ ಯಾರನ್ನೂ ಏಕೆ ಭೇಟಿಯಾಗುವುದಿಲ್ಲ ?, ಎಂದು ಕೆಲವರು ನನಗೆ ಕೇಳಿದ್ದರು. ಅದರ ಉತ್ತರ ಹೀಗಿದೆ, ನಾನು ಭೇಟಿಯಾಗುವುದರಿಂದ ಸ್ಥಳ-ಕಾಲಕ್ಕನುಸಾರ ತುಂಬಾ ಸೀಮಿತ ಜನರಿಗೆ ಭೇಟಿಯ ನಿಜವಾದ ಲಾಭವಾಗುತ್ತದೆ. ಇತರರನ್ನು ಭೇಟಿಯಾಗದೇ ನಾನು ಹೆಚ್ಚು ಸಮಯ ಗ್ರಂಥ ಬರವಣಿಗೆಯ ಸೇವೆಯನ್ನು ಮಾಡುತ್ತಿರುತ್ತೇನೆ. ಆದುದರಿಂದ ಇದುವರೆಗೆ ೩೩೮ ಗ್ರಂಥಗಳ ೧೭ ಭಾಷೆಗಳಲ್ಲಿ ೮೨ ಲಕ್ಷ ೯ ಸಾವಿರ ಪ್ರತಿಗಳು ಮುದ್ರಣವಾಗಿದೆ. ಅವುಗಳಿಂದ ಜಗತ್ತಿನಾದ್ಯಂತದ ಸಾವಿರಾರು ಜಿಜ್ಞಾಸುಗಳಿಗೆ ಲಾಭವಾಗುತ್ತಿದೆ. ಅಂತಹ ಲಾಭ ಮುಂದೆ ನೂರಾರು ವರ್ಷಗಳವರೆಗೆ ಲಕ್ಷಾಂತರ ಜಿಜ್ಞಾಸುಗಳಿಗೆ ಆಗಲಿದೆ. – (ಪರಾತ್ಪರ ಗುರು) ಡಾ. ಆಠವಲೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ