
‘ನೀವು ಇತರ ಸಂತರಂತೆ ಸಮಾಜದಲ್ಲಿ ಯಾರನ್ನೂ ಏಕೆ ಭೇಟಿಯಾಗುವುದಿಲ್ಲ ?, ಎಂದು ಕೆಲವರು ನನಗೆ ಕೇಳಿದ್ದರು. ಅದರ ಉತ್ತರ ಹೀಗಿದೆ, ನಾನು ಭೇಟಿಯಾಗುವುದರಿಂದ ಸ್ಥಳ-ಕಾಲಕ್ಕನುಸಾರ ತುಂಬಾ ಸೀಮಿತ ಜನರಿಗೆ ಭೇಟಿಯ ನಿಜವಾದ ಲಾಭವಾಗುತ್ತದೆ. ಇತರರನ್ನು ಭೇಟಿಯಾಗದೇ ನಾನು ಹೆಚ್ಚು ಸಮಯ ಗ್ರಂಥ ಬರವಣಿಗೆಯ ಸೇವೆಯನ್ನು ಮಾಡುತ್ತಿರುತ್ತೇನೆ. ಆದುದರಿಂದ ಇದುವರೆಗೆ ೩೩೮ ಗ್ರಂಥಗಳ ೧೭ ಭಾಷೆಗಳಲ್ಲಿ ೮೨ ಲಕ್ಷ ೯ ಸಾವಿರ ಪ್ರತಿಗಳು ಮುದ್ರಣವಾಗಿದೆ. ಅವುಗಳಿಂದ ಜಗತ್ತಿನಾದ್ಯಂತದ ಸಾವಿರಾರು ಜಿಜ್ಞಾಸುಗಳಿಗೆ ಲಾಭವಾಗುತ್ತಿದೆ. ಅಂತಹ ಲಾಭ ಮುಂದೆ ನೂರಾರು ವರ್ಷಗಳವರೆಗೆ ಲಕ್ಷಾಂತರ ಜಿಜ್ಞಾಸುಗಳಿಗೆ ಆಗಲಿದೆ. – (ಪರಾತ್ಪರ ಗುರು) ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !