ಜಿಹಾದಿ ಉಗ್ರಗಾಮಿಗಳಿಗೆ ಧರ್ಮ(ಪಂಥ) ಇರುವುದರಿಂದಲೇ ಅವರು ತಮ್ಮ ಧಾರ್ಮಿಕ ಸ್ಥಳಗಳ ಮೇಲಲ್ಲ, ಹಿಂದೂಗಳ ದೇವಾಲಯಗಳ ಮೇಲೆ ಆಕ್ರಮಣ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ!

ಜಮ್ಮು (ಜಮ್ಮು-ಕಾಶ್ಮೀರ) – ಜಮ್ಮು- ಕಾಶ್ಮೀರಕ್ಕಾಗಿ ನೀಡಿದ್ದ ಅನುಚ್ಛೇದ 370 ರದ್ದುಪಡಿಸಿದ ಘಟನೆಗೆ ಆಗಸ್ಟ್ 5 ರಂದು 2 ವರ್ಷ ಪೂರ್ಣವಾಗಲಿದೆ. ಈ ನಿಮಿತ್ತ ಹಾಗೂ ಆಗಸ್ಟ್ 15 ಸ್ವಾತಂತ್ರ್ಯದಿನದ ಹಿನ್ನೆಲೆಯಲ್ಲಿ ಜಿಹಾದಿ ಉಗ್ರಗಾಮಿಗಳು ಹಿಂದೂಗಳ ದೇವಾಲಯಗಳ ಮೇಲೆ ಹಾಗೂ ಗುಂಪು ಸೇರಿರುವ ಸ್ಥಳಗಳಲ್ಲಿ ಆಕ್ರಮಣ ನಡೆಸುವ ಷಡ್ಯಂತ್ರವನ್ನು ರಚಿಸಿರುವುದರ ಗೌಪ್ಯ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಲಷ್ಕರ್-ಎ-ತೋಯಿಬಾ ಹಾಗೂ ಜೈಶ್-ಎ-ಮೊಹಮ್ಮದ್ ಎಂಬ ಉಗ್ರಗಾಮಿ ಸಂಘಟನೆಗಳು ಬಾಂಬ್ಸ್ಫೋಟ ಮಾಡಿ ಆಕ್ರಮಣ ನಡೆಸಲು ಪ್ರಯತ್ನಿಸಲಿವೆ ಎಂಬ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಪೊಲೀಸರಿಗೆ ಸತರ್ಕರಾಗಿರುವಂತೆ ಮುನ್ಸೂಚನೆ ನೀಡಲಾಗಿದೆ. ‘ಉಗ್ರಗಾಮಿಗಳು ಹಲ್ಲೆ ನಡೆಸಲು ಡ್ರೋನ್ಅನ್ನು ಬಳಸುವುದರ ಸಾಧ್ಯತೆಯಿರುವುದರಿಂದ ಡ್ರೋನ್ವಿರುದ್ಧ ಯುದ್ಧನೀತಿ ತಯಾರಿಸಲಾಗಿದೆ’, ಎಂದು ಪೊಲೀಸರು ಹೇಳಿದ್ದಾರೆ.
Intel suggests Pak terror groups plotting attacks on Jammu temples | #Videohttps://t.co/vmnsxJqW0u
— IndiaToday (@IndiaToday) July 30, 2021
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath