ಜಿಹಾದಿ ಉಗ್ರಗಾಮಿಗಳಿಗೆ ಧರ್ಮ(ಪಂಥ) ಇರುವುದರಿಂದಲೇ ಅವರು ತಮ್ಮ ಧಾರ್ಮಿಕ ಸ್ಥಳಗಳ ಮೇಲಲ್ಲ, ಹಿಂದೂಗಳ ದೇವಾಲಯಗಳ ಮೇಲೆ ಆಕ್ರಮಣ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ!

ಜಮ್ಮು (ಜಮ್ಮು-ಕಾಶ್ಮೀರ) – ಜಮ್ಮು- ಕಾಶ್ಮೀರಕ್ಕಾಗಿ ನೀಡಿದ್ದ ಅನುಚ್ಛೇದ 370 ರದ್ದುಪಡಿಸಿದ ಘಟನೆಗೆ ಆಗಸ್ಟ್ 5 ರಂದು 2 ವರ್ಷ ಪೂರ್ಣವಾಗಲಿದೆ. ಈ ನಿಮಿತ್ತ ಹಾಗೂ ಆಗಸ್ಟ್ 15 ಸ್ವಾತಂತ್ರ್ಯದಿನದ ಹಿನ್ನೆಲೆಯಲ್ಲಿ ಜಿಹಾದಿ ಉಗ್ರಗಾಮಿಗಳು ಹಿಂದೂಗಳ ದೇವಾಲಯಗಳ ಮೇಲೆ ಹಾಗೂ ಗುಂಪು ಸೇರಿರುವ ಸ್ಥಳಗಳಲ್ಲಿ ಆಕ್ರಮಣ ನಡೆಸುವ ಷಡ್ಯಂತ್ರವನ್ನು ರಚಿಸಿರುವುದರ ಗೌಪ್ಯ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಲಷ್ಕರ್-ಎ-ತೋಯಿಬಾ ಹಾಗೂ ಜೈಶ್-ಎ-ಮೊಹಮ್ಮದ್ ಎಂಬ ಉಗ್ರಗಾಮಿ ಸಂಘಟನೆಗಳು ಬಾಂಬ್ಸ್ಫೋಟ ಮಾಡಿ ಆಕ್ರಮಣ ನಡೆಸಲು ಪ್ರಯತ್ನಿಸಲಿವೆ ಎಂಬ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಪೊಲೀಸರಿಗೆ ಸತರ್ಕರಾಗಿರುವಂತೆ ಮುನ್ಸೂಚನೆ ನೀಡಲಾಗಿದೆ. ‘ಉಗ್ರಗಾಮಿಗಳು ಹಲ್ಲೆ ನಡೆಸಲು ಡ್ರೋನ್ಅನ್ನು ಬಳಸುವುದರ ಸಾಧ್ಯತೆಯಿರುವುದರಿಂದ ಡ್ರೋನ್ವಿರುದ್ಧ ಯುದ್ಧನೀತಿ ತಯಾರಿಸಲಾಗಿದೆ’, ಎಂದು ಪೊಲೀಸರು ಹೇಳಿದ್ದಾರೆ.
Intel suggests Pak terror groups plotting attacks on Jammu temples | #Videohttps://t.co/vmnsxJqW0u
— IndiaToday (@IndiaToday) July 30, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !