ಮೂರು ಪೊಲೀಸರು ಅಮಾನತು
|
* ಪೊಲೀಸರಿಂದ ಬಂಧಿಸಲ್ಪಟ್ಟ ವ್ಯಕ್ತಿಗಳ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಪ್ರತಿದಿನ ತಪಾಸಣೆ ಮಡುವ ಪದ್ಧತಿ ಜಾರಿ ಮಾಡಬೇಕೆಂದು ಬೇಡಿಕೆಯನ್ನು ಇಡಬೇಕು * ಇದಕ್ಕೆ ಜವಾಬ್ದಾರರಾದ ಪೊಲೀಸರ ಮೇಲೆ ಕೊಲೆಯ ಆರೋಪವನ್ನು ದಾಖಲಿಸಬೇಕು |

ಮಹೋಬಾ (ಉತ್ತರಪ್ರದೇಶ) – ಅಪ್ರಾಪ್ತ ಬಾಲಕಿಯನ್ನು ಬಲಾತ್ಕರಿಸಿದ ಆರೋಪಿಯಾದ ಮೋಹಬಾ ಜಿಲ್ಲೆಯ ಖಾಂಡ್ವ ಊರಿನಲ್ಲಿ ವಾಸಿಸುವ ಸಂಜಯ್ ಎಂಬಾತನು ಜುಲೈ 27 ರಂದು ರಾತ್ರಿ ನೇಣು ಹಾಕಿಕೊಂಡು ಮೋದಾಹ ಪೊಲೀಸ್ ಸ್ಟೇಷನ್ ಕೊಠಡಿಯಲ್ಲಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾನೆ. ಸಂಜಯನನ್ನು ತಕ್ಷಣ ಸಮೀಪದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ ಸೇರಿಸುವ ಮೊದಲೇ ಅವನು ಸಾವನ್ನಪ್ಪಿದ್ದನು ಎಂದು ಡಾಕ್ಟರರು ಸ್ಪಷ್ಟಪಡಿಸಿದರು. ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯಲ್ಲಿ ಒಬ್ಬ ಇನ್ಸ್ ಪೆಕ್ಟರ್ ಮತ್ತು ಇಬ್ಬರು ಹವಾಲ್ದಾರರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣವನ್ನು ಹಮೀಪುರದ ಹೆಚ್ಚುವರಿ ಇನ್ಸ್ ಪೆಕ್ಟರ್ ರ ಬಳಿ ವಿಚಾರಣೆಗಾಗಿ ಒಪ್ಪಿಸಲಾಗಿದೆ. ಸಂಜಯನ ಮೃತದೇಹವನ್ನು ಶವವಿಚ್ಛೇದನೆಗಾಗಿ (ಪೋಸ್ಟ್ ಮಾರ್ಟಮ್) ಕಳುಹಿಸಿರುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Rape accused ‘hangs self’ in police lock-up in Hamirpur https://t.co/6lEk6s66OV
— TOI Cities (@TOICitiesNews) July 28, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ