ಮಹಾಪೌರರನ್ನೇ ಹಾಡುಹಗಲಲ್ಲಿ ಹತ್ಯೆ ಮಾಡಲಾಗುತ್ತದೆ. ಇದು ಬಿಹಾರದ ಪೊಲೀಸರಿಗೆ ನಾಚಿಕೆಗೇಡಿನ ವಿಚಾರ. ಇದರಿಂದ ಬಿಹಾರದಲ್ಲಿ ಮತ್ತೆ ಜಂಗಲ ರಾಜ್ಯವು ಪ್ರಾರಂಭವಾಗಿದೆ ಅಂತ ತಿಳಿಯಬೇಕೆ?

ಕಟಿಹಾರ್(ಬಿಹಾರ) : ಕಟಿಹಾರದ ಮಹಾಪೌರ ಶಿವರಾಜ್ ಪಾಸ್ವಾನ ಅವರನ್ನು ದ್ವಿಚಕ್ರವಾಹನದಲ್ಲಿ ಬಂದ ಅಜ್ಞಾತರು ಎದೆಗೆ ಮೂರು ಗುಂಡುಹಾರಿಸಿ ಹತ್ಯೆ ಮಾಡಿದ್ದಾರೆ. ಗುಂಡು ಹಾರಿಸಿದ ನಂತರ ಅಜ್ಞಾತರು ಪರಾರಿಯಾಗಿದ್ದಾರೆ. ದೇವಸ್ಥಾನದಲ್ಲಿ ದೇವರ ದರ್ಶನ ತೆಗೆದುಕೊಂಡು ಮನೆಗೆ ಹಿಂತಿರುಗುವಾಗ ಪಾಸ್ವಾನರ ಮೇಲೆ ಗುಂಡು ಹಾರಿಸಲಾಯಿತು. ಈ ಹತ್ಯೆಯನ್ನು ಯಾವ ಕಾರಣಕ್ಕಾಗಿ ಮಾಡಲಾಗಿದೆ ಎಂದು ಇದುವರೆಗೆ ಸ್ಪಷ್ಟವಾಗಿಲ್ಲ. ವಿಶೇಷವೆಂದರೆ ಮಹಾಪೌರ ಶಿವರಾಜ್ ಪಾಸ್ವಾನ್ ಇವರನ್ನು ಅವರದ್ದೇ ಸಂತೋಷ ಕಾಲೋನಿ ವಾರ್ಡಿನಲ್ಲಿ ಹತ್ಯೆ ಮಾಡಲಾಗಿದೆ. ಹತ್ಯೆಯ ನಂತರ ಪೊಲೀಸರು ಸಂಪೂರ್ಣ ಪರಿಸರದಲ್ಲಿ ಸಂಚಾರ ನಿರ್ಬಂಧ ಹೇರಿದ್ದಾರೆ.
Bihar: Assailants shoot Katihar mayor dead near his residence https://t.co/v2j8rQk3zW
— TOI Cities (@TOICitiesNews) July 29, 2021
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!