ಮಹಾಪೌರರನ್ನೇ ಹಾಡುಹಗಲಲ್ಲಿ ಹತ್ಯೆ ಮಾಡಲಾಗುತ್ತದೆ. ಇದು ಬಿಹಾರದ ಪೊಲೀಸರಿಗೆ ನಾಚಿಕೆಗೇಡಿನ ವಿಚಾರ. ಇದರಿಂದ ಬಿಹಾರದಲ್ಲಿ ಮತ್ತೆ ಜಂಗಲ ರಾಜ್ಯವು ಪ್ರಾರಂಭವಾಗಿದೆ ಅಂತ ತಿಳಿಯಬೇಕೆ?

ಕಟಿಹಾರ್(ಬಿಹಾರ) : ಕಟಿಹಾರದ ಮಹಾಪೌರ ಶಿವರಾಜ್ ಪಾಸ್ವಾನ ಅವರನ್ನು ದ್ವಿಚಕ್ರವಾಹನದಲ್ಲಿ ಬಂದ ಅಜ್ಞಾತರು ಎದೆಗೆ ಮೂರು ಗುಂಡುಹಾರಿಸಿ ಹತ್ಯೆ ಮಾಡಿದ್ದಾರೆ. ಗುಂಡು ಹಾರಿಸಿದ ನಂತರ ಅಜ್ಞಾತರು ಪರಾರಿಯಾಗಿದ್ದಾರೆ. ದೇವಸ್ಥಾನದಲ್ಲಿ ದೇವರ ದರ್ಶನ ತೆಗೆದುಕೊಂಡು ಮನೆಗೆ ಹಿಂತಿರುಗುವಾಗ ಪಾಸ್ವಾನರ ಮೇಲೆ ಗುಂಡು ಹಾರಿಸಲಾಯಿತು. ಈ ಹತ್ಯೆಯನ್ನು ಯಾವ ಕಾರಣಕ್ಕಾಗಿ ಮಾಡಲಾಗಿದೆ ಎಂದು ಇದುವರೆಗೆ ಸ್ಪಷ್ಟವಾಗಿಲ್ಲ. ವಿಶೇಷವೆಂದರೆ ಮಹಾಪೌರ ಶಿವರಾಜ್ ಪಾಸ್ವಾನ್ ಇವರನ್ನು ಅವರದ್ದೇ ಸಂತೋಷ ಕಾಲೋನಿ ವಾರ್ಡಿನಲ್ಲಿ ಹತ್ಯೆ ಮಾಡಲಾಗಿದೆ. ಹತ್ಯೆಯ ನಂತರ ಪೊಲೀಸರು ಸಂಪೂರ್ಣ ಪರಿಸರದಲ್ಲಿ ಸಂಚಾರ ನಿರ್ಬಂಧ ಹೇರಿದ್ದಾರೆ.
Bihar: Assailants shoot Katihar mayor dead near his residence https://t.co/v2j8rQk3zW
— TOI Cities (@TOICitiesNews) July 29, 2021
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ