ಮಹಾಪೌರರನ್ನೇ ಹಾಡುಹಗಲಲ್ಲಿ ಹತ್ಯೆ ಮಾಡಲಾಗುತ್ತದೆ. ಇದು ಬಿಹಾರದ ಪೊಲೀಸರಿಗೆ ನಾಚಿಕೆಗೇಡಿನ ವಿಚಾರ. ಇದರಿಂದ ಬಿಹಾರದಲ್ಲಿ ಮತ್ತೆ ಜಂಗಲ ರಾಜ್ಯವು ಪ್ರಾರಂಭವಾಗಿದೆ ಅಂತ ತಿಳಿಯಬೇಕೆ?

ಕಟಿಹಾರ್(ಬಿಹಾರ) : ಕಟಿಹಾರದ ಮಹಾಪೌರ ಶಿವರಾಜ್ ಪಾಸ್ವಾನ ಅವರನ್ನು ದ್ವಿಚಕ್ರವಾಹನದಲ್ಲಿ ಬಂದ ಅಜ್ಞಾತರು ಎದೆಗೆ ಮೂರು ಗುಂಡುಹಾರಿಸಿ ಹತ್ಯೆ ಮಾಡಿದ್ದಾರೆ. ಗುಂಡು ಹಾರಿಸಿದ ನಂತರ ಅಜ್ಞಾತರು ಪರಾರಿಯಾಗಿದ್ದಾರೆ. ದೇವಸ್ಥಾನದಲ್ಲಿ ದೇವರ ದರ್ಶನ ತೆಗೆದುಕೊಂಡು ಮನೆಗೆ ಹಿಂತಿರುಗುವಾಗ ಪಾಸ್ವಾನರ ಮೇಲೆ ಗುಂಡು ಹಾರಿಸಲಾಯಿತು. ಈ ಹತ್ಯೆಯನ್ನು ಯಾವ ಕಾರಣಕ್ಕಾಗಿ ಮಾಡಲಾಗಿದೆ ಎಂದು ಇದುವರೆಗೆ ಸ್ಪಷ್ಟವಾಗಿಲ್ಲ. ವಿಶೇಷವೆಂದರೆ ಮಹಾಪೌರ ಶಿವರಾಜ್ ಪಾಸ್ವಾನ್ ಇವರನ್ನು ಅವರದ್ದೇ ಸಂತೋಷ ಕಾಲೋನಿ ವಾರ್ಡಿನಲ್ಲಿ ಹತ್ಯೆ ಮಾಡಲಾಗಿದೆ. ಹತ್ಯೆಯ ನಂತರ ಪೊಲೀಸರು ಸಂಪೂರ್ಣ ಪರಿಸರದಲ್ಲಿ ಸಂಚಾರ ನಿರ್ಬಂಧ ಹೇರಿದ್ದಾರೆ.
Bihar: Assailants shoot Katihar mayor dead near his residence https://t.co/v2j8rQk3zW
— TOI Cities (@TOICitiesNews) July 29, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !