
ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿವರೆಗೆ ಅಥವಾ ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆವರೆಗಿನ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ ಎನ್ನುತ್ತಾರೆ.
ಮಹತ್ವ
ದೇವರ ಈ ನಿದ್ರಾಕಾಲದಲ್ಲಿ ಅಸುರರು ಪ್ರಬಲರಾಗುತ್ತಾರೆ ಮತ್ತು ಮಾನವರಿಗೆ ತೊಂದರೆಗಳನ್ನು ಕೊಡುತ್ತಾರೆ. ‘ಅಸುರರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಒಂದಲ್ಲ ಒಂದು ವ್ರತವನ್ನು ಅವಶ್ಯವಾಗಿ ಮಾಡಬೇಕು, ಹೀಗೆ ಧರ್ಮಶಾಸ್ತ್ರವು ಹೇಳುತ್ತದೆ ?
ವಾರ್ಷಿಕಾಂಶ್ಚತುರೋ ಮಾಸಾನ್ ವಾಹಯೇತ್ ಕೇನಚಿನ್ನರಃ|
ವ್ರತೇನ ನ ಚೇದಾಪ್ನೋತಿ ಕಿಲ್ಮಿಷಂ ವತ್ಸರೋದ್ಭವಮ್||
ಅರ್ಥ : ಪ್ರತಿವರ್ಷ ಚಾತುರ್ಮಾಸದಲ್ಲಿ ಮನುಷ್ಯನು ಯಾವುದಾದರೂಂದು ವ್ರತವನ್ನು ಅವಶ್ಯ ಮಾಡಬೇಕು; ಇಲ್ಲದಿದ್ದರೆ ಅವನಿಗೆ ಸಂವತ್ಸರೋದ್ಭವವೆಂಬ ದೋಷ ತಗಲುತ್ತದೆ.
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ