ಜಮ್ಮು-ಕಾಶ್ಮೀರದಲ್ಲಿ ಎನ್.ಐ.ಎ.ಯಿಂದ ೧೪ ಸ್ಥಳಗಳಲ್ಲಿ ದಾಳಿ
ಶ್ರೀನಗರ (ಜಮ್ಮು-ಕಾಶ್ಮೀರ) – ರಾಜ್ಯದ ದೇವಾಲಯಗಳ ಮೇಲೆ ದಾಳಿ ಮಾಡುವ ಸಂಚನ್ನು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ರಾಜ್ಯದ ೧೪ ಸ್ಥಳಗಳಲ್ಲಿ ದಾಳಿ ನಡೆಸಿದೆ. ಕಳೆದ ವಾರದಲ್ಲಿ ಪೊಲೀಸರು ಇಬ್ಬರು ಭಯೋತ್ಪಾದಕರನ್ನು ಸ್ಪೋಟಕ ಸಹಿತ ಬಂಧಿಸಿದ್ದರು. ಅವರು ನೀಡಿದ ಮಾಹಿತಿಯ ಮೇರೆಗೆ ಇತರ ಇಬ್ಬರನ್ನು ಬಂಧಿಸಲಾಗಿತ್ತು.. ಅವರ ವಿಚಾರಣೆಯಿಂದ ಸಿಕ್ಕಿದ ಮಾಹಿತಿಯ ಮೇರೆಗೆ ಈ ದಾಳಿಯನ್ನು ಮಾಡಲಾಗಿದೆ. ಈ ದಾಳಿಯಲ್ಲಿ ಏನೆಲ್ಲಾ ಪತ್ತೆಯಾಗಿವೆ, ಇದು ಇನ್ನೂ ಬಹಿರಂಗ ಪಡಿಸಿಲ್ಲ.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !