
ತುಮಕೂರು – ಪರಾತ್ಪರ ಗುರು ಡಾ. ಆಠವಲೆಯವರ ‘ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಜುಲೈ ೨೩ ರಂದು ಸಪ್ತರ್ಷಿಗಳ ಆಜ್ಞೆಯಂತೆ ಗುರುಪೂರ್ಣಿಮೆಯ ನಿಮಿತ್ತದಿಂದ ಅರೆಯೂರು ಗ್ರಾಮದ ಔಷಧಿಗಳ ದೇವತೆ ಶ್ರೀ ವೈದ್ಯನಾಥೇಶ್ವರನ ದರ್ಶನವನ್ನು ಪಡೆದುಕೊಂಡು ಅಭಿಷೇಕ ಪೂಜೆಯನ್ನು ಮಾಡಿದರು.
ಗುರುಪೂರ್ಣಿಮೆಯ ನಿಮಿತ್ತದಿಂದ ರಾಮನಾಥಿ (ಗೋವಾ) ಸನಾತನದ ಆಶ್ರಮದಲ್ಲಿ ಬೆಳಗ್ಗೆ ೧೧.೦೦ ರಿಂದ ೧೨.೦೦ ಗಂಟೆಯವರೆಗೆ ಪರಾತ್ಪರ ಗುರು ಡಾ. ಆಠವಲೆಯವರ ‘ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರು ಗುರುಗಳ ಪೂಜೆಯನ್ನು ಮಾಡಿದರು. ಇದೇ ಸಮಯದಲ್ಲಿಯೇ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಅರೆಯೂರಿನಲ್ಲಿ ಶ್ರೀ ವೈದ್ಯನಾಥೇಶ್ವರನ ದರ್ಶನವನ್ನು ಪಡೆದುಕೊಂಡು ಅಭಿಷೇಕ ಪೂಜೆಯನ್ನು ಮಾಡಲು ಸಪ್ತರ್ಷಿಗಳು ಹೇಳಿದ್ದರು. ಅದರಂತೆ ವಿಧಿವತ್ತಾಗಿ ಪೂಜೆಯು ನೆರವೇರಿತು. ಈ ಸಂದರ್ಭದಲ್ಲಿ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ‘ಪರಾತ್ಪರ ಗುರು ಡಾ. ಆಠವಲೆ ಮತ್ತು ಸನಾತನದ ಸಾಧಕರ ಶಾರೀರಿಕ ಆರೋಗ್ಯ ಚೆನ್ನಾಗಿರಬೇಕು. ಹಾಗೆಯೇ ಶೀಘ್ರಾತಿಶೀಘ್ರ ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು, ಎಂದು ಪ್ರಾರ್ಥಿಸಿದರು.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !