ಕೇಂದ್ರ ಸರಕಾರವು ಸಂಪೂರ್ಣ ದೇಶದಲ್ಲಿ ಇಂತಹ ನಿರ್ಧಾರವನ್ನು ಕೈಗೊಳ್ಳಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ.

ಶ್ರೀನಗರ (ಜಮ್ಮು-ಕಾಶ್ಮೀರ) – ರಾಜ್ಯದಲ್ಲಿ ಕಲ್ಲುತೂರಾಟ ಮಾಡುವವರಿಗೆ ಸರಕಾರಿ ಕೆಲಸ ಸಿಗುವುದಿಲ್ಲ, ಜೊತೆಗೆ ಪಾಸ್ಪೋರ್ಟ್ ನೀಡಲಾಗುವುದಿಲ್ಲ, ಎಂದು ಸರಕಾರದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಆದೇಶವನ್ನೂ ಜಾರಿಗೊಳಿಸಲಾಗಿದೆ.
ಸರ್ಕಾರಿ ಸೌಲಭ್ಯವಿಲ್ಲ, ಪಾಸ್ಪೋರ್ಟ್ ಸಿಗಲ್ಲ; ದೇಶ ವಿರೋಧಿಗಳ ವಿರುದ್ಧ ಕಠಿಣ ನಿಯಮ ಜಾರಿ!#JammuAndKashmir #AntiNationals #benefits #Passporthttps://t.co/BMDGcypCq4
— Asianet Suvarna News (@AsianetNewsSN) August 1, 2021
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!