ಆಗಸ್ಟ್ 14 ರ ಒಳಗೆ ಜಿಹಾದಿಗಳ ಬಿಡುಗಡೆ ಆಗದಿದ್ದರೆ ಮುಂದಿನ ಪರಿಣಾಮವನ್ನು ಎದುರಿಸಲು ಸಿದ್ಧರಾಗಿ!
ಇಂತಹ ಪತ್ರಗಳನ್ನು ಯಾವತ್ತಿಗೂ ಮಸೀದಿ ಅಥವಾ ಚರ್ಚ್ಗಳಿಗೆ ಕಳಿಸಲಾಗುವುದಿಲ್ಲ; ಏಕೆಂದರೆ ಆತಂಕವಾದಿಗಳಿಗೆ ಧರ್ಮವಿರುತ್ತದೆ ಮತ್ತು ಅವರು ಹಿಂದುಗಳನ್ನೇ ಗುರಿಯನ್ನಾಗಿಸುತ್ತಾರೆ

ಲಕ್ಷ್ಮಣಪುರಿ (ಉತ್ತರಪ್ರದೇಶ) – ಇಲ್ಲಿಯ ಅನೇಕ ದೊಡ್ಡ ದೇವಸ್ಥಾನಗಳು ಮತ್ತು ರಾ. ಸ್ವ.ಸಂಘ ಇವರ ಕಾರ್ಯಾಲಯಕ್ಕೆ ಬೆದರಿಕೆ ಪತ್ರಗಳು ಬಂದಿದೆ. ಇದರಲ್ಲಿ ಆಗಸ್ಟ್ 14 ರ ಸಂಜೆಯೊಳಗೆ ಆತಂಕವಾದಿಗಳನ್ನು ಬಿಡುಗಡೆಗೊಳಿಸದಿದ್ದರೆ ಇದರ ಪರಿಣಾಮವನ್ನು ಅನುಭವಿಸಲು ಸಿದ್ಧರಾಗಿರಿ ಎಂದು ಬೆದರಿಕೆ ಹಾಕಲಾಗಿದೆ. ಈ ಪತ್ರವನ್ನು ರಿಜಿಸ್ಟರ್ ಪೋಸ್ಟ್ನ ಮುಖಾಂತರ ಕಳುಹಿಸಲಾಗಿದೆ. ಈ ಪತ್ರಗಳು ಸಿಕ್ಕಿದ ತಕ್ಷಣ ಮಂದಿರ ವ್ಯವಸ್ಥಾಪನೆಯು ಪೊಲೀಸರಿಗೆ ತಿಳಿಸಿದ ನಂತರ ವಿಚಾರಣೆಯು ಪ್ರಾರಂಭವಾಗಿದೆ, ಆದರೆ ಪೊಲೀಸರು ಈ ವಿಷಯವಾಗಿ ಯಾವುದೇ ಮಾಹಿತಿ ಕೊಡಲು ನಿರಾಕರಿಸುತ್ತಿದ್ದಾರೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!