ಆಗಸ್ಟ್ 14 ರ ಒಳಗೆ ಜಿಹಾದಿಗಳ ಬಿಡುಗಡೆ ಆಗದಿದ್ದರೆ ಮುಂದಿನ ಪರಿಣಾಮವನ್ನು ಎದುರಿಸಲು ಸಿದ್ಧರಾಗಿ!
ಇಂತಹ ಪತ್ರಗಳನ್ನು ಯಾವತ್ತಿಗೂ ಮಸೀದಿ ಅಥವಾ ಚರ್ಚ್ಗಳಿಗೆ ಕಳಿಸಲಾಗುವುದಿಲ್ಲ; ಏಕೆಂದರೆ ಆತಂಕವಾದಿಗಳಿಗೆ ಧರ್ಮವಿರುತ್ತದೆ ಮತ್ತು ಅವರು ಹಿಂದುಗಳನ್ನೇ ಗುರಿಯನ್ನಾಗಿಸುತ್ತಾರೆ

ಲಕ್ಷ್ಮಣಪುರಿ (ಉತ್ತರಪ್ರದೇಶ) – ಇಲ್ಲಿಯ ಅನೇಕ ದೊಡ್ಡ ದೇವಸ್ಥಾನಗಳು ಮತ್ತು ರಾ. ಸ್ವ.ಸಂಘ ಇವರ ಕಾರ್ಯಾಲಯಕ್ಕೆ ಬೆದರಿಕೆ ಪತ್ರಗಳು ಬಂದಿದೆ. ಇದರಲ್ಲಿ ಆಗಸ್ಟ್ 14 ರ ಸಂಜೆಯೊಳಗೆ ಆತಂಕವಾದಿಗಳನ್ನು ಬಿಡುಗಡೆಗೊಳಿಸದಿದ್ದರೆ ಇದರ ಪರಿಣಾಮವನ್ನು ಅನುಭವಿಸಲು ಸಿದ್ಧರಾಗಿರಿ ಎಂದು ಬೆದರಿಕೆ ಹಾಕಲಾಗಿದೆ. ಈ ಪತ್ರವನ್ನು ರಿಜಿಸ್ಟರ್ ಪೋಸ್ಟ್ನ ಮುಖಾಂತರ ಕಳುಹಿಸಲಾಗಿದೆ. ಈ ಪತ್ರಗಳು ಸಿಕ್ಕಿದ ತಕ್ಷಣ ಮಂದಿರ ವ್ಯವಸ್ಥಾಪನೆಯು ಪೊಲೀಸರಿಗೆ ತಿಳಿಸಿದ ನಂತರ ವಿಚಾರಣೆಯು ಪ್ರಾರಂಭವಾಗಿದೆ, ಆದರೆ ಪೊಲೀಸರು ಈ ವಿಷಯವಾಗಿ ಯಾವುದೇ ಮಾಹಿತಿ ಕೊಡಲು ನಿರಾಕರಿಸುತ್ತಿದ್ದಾರೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ