ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ಒಬ್ಬ ಮುಸಲ್ಮಾನನು ಪ್ರವೇಶ ಮಾಡಿ ಯಾರು ನೋಡದ ಹಾಗೆ ಅಲ್ಲಿಯ ಮಣ್ಣನ್ನು ತೆಗೆದುಕೊಂಡು ಹೋಗುವಾಗ ಸಿಸಿಟಿವಿಯ ಕ್ಯಾಮರಾದಲ್ಲಿ ಚಿತ್ರಿತವಾಗಿದೆ. ಕೊಕ್ಕಡ ಊರಿನ ಹಳ್ಳಿಗೇರಿಯ ನಿವಾಸಿ ಕಲಂದರ ಶಾಹ ಎಂಬವನ ಮೇಲೆ ಆರೋಪ ದಾಖಲಾಗಿದೆ. ಪೊಲೀಸರು ಮಾಡಿರುವ ವಿಚಾರಣೆಯಲ್ಲಿ ಕಲಂದರನು ‘ದೇವಸ್ಥಾನದ ಮಣ್ಣು ಮತ್ತು ನೀರು ಕುಡಿಯುವುದರಿಂದ ಆಧ್ಯಾತ್ಮಿಕ ಉಪಾಯವಾಗಿ ಲಾಭವಾಗುತ್ತದೆ ಎಂದು ಬಲ್ಲವರು ಹೇಳಿದಕ್ಕೆ ಮಣ್ಣನ್ನು ತೆಗೆದುಕೊಂಡೆ’ ಎಂದು ಹೇಳಿಕೆ ನೀಡಿದ್ದಾನೆ. (ಹಿಂದೂಗಳ ದೇವಸ್ಥಾನದ ಪರಿಸರದ ಮಣ್ಣನ್ನು ಆಧ್ಯಾತ್ಮಿಕ ಉಪಾಯಕ್ಕಾಗಿ ಬಳಸಲಾಗುತ್ತಿದೆಯೋ ಅಥವಾ ಹಿಂದೂಗಳಿಗೆ ತೊಂದರೆ ಕೊಡುವುದಕ್ಕಾಗಿ ಎಂದು ಪೊಲೀಸರು ಪತ್ತೆಹಚ್ಚಬೇಕು! – ಸಂಪಾದಕರು)

ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ