ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ಒಬ್ಬ ಮುಸಲ್ಮಾನನು ಪ್ರವೇಶ ಮಾಡಿ ಯಾರು ನೋಡದ ಹಾಗೆ ಅಲ್ಲಿಯ ಮಣ್ಣನ್ನು ತೆಗೆದುಕೊಂಡು ಹೋಗುವಾಗ ಸಿಸಿಟಿವಿಯ ಕ್ಯಾಮರಾದಲ್ಲಿ ಚಿತ್ರಿತವಾಗಿದೆ. ಕೊಕ್ಕಡ ಊರಿನ ಹಳ್ಳಿಗೇರಿಯ ನಿವಾಸಿ ಕಲಂದರ ಶಾಹ ಎಂಬವನ ಮೇಲೆ ಆರೋಪ ದಾಖಲಾಗಿದೆ. ಪೊಲೀಸರು ಮಾಡಿರುವ ವಿಚಾರಣೆಯಲ್ಲಿ ಕಲಂದರನು ‘ದೇವಸ್ಥಾನದ ಮಣ್ಣು ಮತ್ತು ನೀರು ಕುಡಿಯುವುದರಿಂದ ಆಧ್ಯಾತ್ಮಿಕ ಉಪಾಯವಾಗಿ ಲಾಭವಾಗುತ್ತದೆ ಎಂದು ಬಲ್ಲವರು ಹೇಳಿದಕ್ಕೆ ಮಣ್ಣನ್ನು ತೆಗೆದುಕೊಂಡೆ’ ಎಂದು ಹೇಳಿಕೆ ನೀಡಿದ್ದಾನೆ. (ಹಿಂದೂಗಳ ದೇವಸ್ಥಾನದ ಪರಿಸರದ ಮಣ್ಣನ್ನು ಆಧ್ಯಾತ್ಮಿಕ ಉಪಾಯಕ್ಕಾಗಿ ಬಳಸಲಾಗುತ್ತಿದೆಯೋ ಅಥವಾ ಹಿಂದೂಗಳಿಗೆ ತೊಂದರೆ ಕೊಡುವುದಕ್ಕಾಗಿ ಎಂದು ಪೊಲೀಸರು ಪತ್ತೆಹಚ್ಚಬೇಕು! – ಸಂಪಾದಕರು)

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!