ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ಒಬ್ಬ ಮುಸಲ್ಮಾನನು ಪ್ರವೇಶ ಮಾಡಿ ಯಾರು ನೋಡದ ಹಾಗೆ ಅಲ್ಲಿಯ ಮಣ್ಣನ್ನು ತೆಗೆದುಕೊಂಡು ಹೋಗುವಾಗ ಸಿಸಿಟಿವಿಯ ಕ್ಯಾಮರಾದಲ್ಲಿ ಚಿತ್ರಿತವಾಗಿದೆ. ಕೊಕ್ಕಡ ಊರಿನ ಹಳ್ಳಿಗೇರಿಯ ನಿವಾಸಿ ಕಲಂದರ ಶಾಹ ಎಂಬವನ ಮೇಲೆ ಆರೋಪ ದಾಖಲಾಗಿದೆ. ಪೊಲೀಸರು ಮಾಡಿರುವ ವಿಚಾರಣೆಯಲ್ಲಿ ಕಲಂದರನು ‘ದೇವಸ್ಥಾನದ ಮಣ್ಣು ಮತ್ತು ನೀರು ಕುಡಿಯುವುದರಿಂದ ಆಧ್ಯಾತ್ಮಿಕ ಉಪಾಯವಾಗಿ ಲಾಭವಾಗುತ್ತದೆ ಎಂದು ಬಲ್ಲವರು ಹೇಳಿದಕ್ಕೆ ಮಣ್ಣನ್ನು ತೆಗೆದುಕೊಂಡೆ’ ಎಂದು ಹೇಳಿಕೆ ನೀಡಿದ್ದಾನೆ. (ಹಿಂದೂಗಳ ದೇವಸ್ಥಾನದ ಪರಿಸರದ ಮಣ್ಣನ್ನು ಆಧ್ಯಾತ್ಮಿಕ ಉಪಾಯಕ್ಕಾಗಿ ಬಳಸಲಾಗುತ್ತಿದೆಯೋ ಅಥವಾ ಹಿಂದೂಗಳಿಗೆ ತೊಂದರೆ ಕೊಡುವುದಕ್ಕಾಗಿ ಎಂದು ಪೊಲೀಸರು ಪತ್ತೆಹಚ್ಚಬೇಕು! – ಸಂಪಾದಕರು)

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !