ಬಾಗಲಕೋಟ – ಇಲ್ಲಿನ ಬನಹಟ್ಟಿ ಗ್ರಾಮದ ‘ಮನೆಯಲ್ಲಿ ಮಹಾಮನೆ ಸೇವಾ ಸಮಿತಿ’ಗೆ ೧೨ ವರ್ಷ ಪೂರ್ಣವಾಗಿರುವ ನಿಮಿತ್ತ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಗನಬಸವ ಮಹಾಸ್ವಾಮಿಜಿ, ಶಾಂತ ಭೀಷ್ಮ ಮಹಾಸ್ವಾಮಿಜಿ ಮತ್ತು ಬನಹಟ್ಟಿಯ ಮಹಂತ ಮಂದಾರ ಮಠದ ಮಹಂತ ಸ್ವಾಮಿಜಿಯವರು ಉಪಸ್ಥಿತರಿದ್ದರು. ಈ ಸಮಯದಲ್ಲಿ ರಾಮಪುರದ ಕೀರ್ತನಕಾರರಾದ ಪೂ. ಸದಾನಂದ ಭಸ್ಮೆ ಇವರಿಗೆ ‘ಮಹಂತ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪೂ. ಸದಾನಂದ ಭಸ್ಮೆ ಮಹಾರಾಜರು ಪ್ರವಚನ ನಿಡಿದರು. ಅದರೊಂದಿಗೆ ಶ್ರೀ. ಶೀವಾನಂದ ಭಸ್ಮೆ (ಪೂ. ಭಸ್ಮೆ ಮಹಾರಾಜರ ಮಗ) ಇವರ ಸಂಗೀತದ ಕಾರ್ಯಕ್ರಮವೂ ನಡೆಯಿತು.

ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ