ಬಾಗಲಕೋಟ – ಇಲ್ಲಿನ ಬನಹಟ್ಟಿ ಗ್ರಾಮದ ‘ಮನೆಯಲ್ಲಿ ಮಹಾಮನೆ ಸೇವಾ ಸಮಿತಿ’ಗೆ ೧೨ ವರ್ಷ ಪೂರ್ಣವಾಗಿರುವ ನಿಮಿತ್ತ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಗನಬಸವ ಮಹಾಸ್ವಾಮಿಜಿ, ಶಾಂತ ಭೀಷ್ಮ ಮಹಾಸ್ವಾಮಿಜಿ ಮತ್ತು ಬನಹಟ್ಟಿಯ ಮಹಂತ ಮಂದಾರ ಮಠದ ಮಹಂತ ಸ್ವಾಮಿಜಿಯವರು ಉಪಸ್ಥಿತರಿದ್ದರು. ಈ ಸಮಯದಲ್ಲಿ ರಾಮಪುರದ ಕೀರ್ತನಕಾರರಾದ ಪೂ. ಸದಾನಂದ ಭಸ್ಮೆ ಇವರಿಗೆ ‘ಮಹಂತ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪೂ. ಸದಾನಂದ ಭಸ್ಮೆ ಮಹಾರಾಜರು ಪ್ರವಚನ ನಿಡಿದರು. ಅದರೊಂದಿಗೆ ಶ್ರೀ. ಶೀವಾನಂದ ಭಸ್ಮೆ (ಪೂ. ಭಸ್ಮೆ ಮಹಾರಾಜರ ಮಗ) ಇವರ ಸಂಗೀತದ ಕಾರ್ಯಕ್ರಮವೂ ನಡೆಯಿತು.

‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ