
‘ಕೇಂದ್ರ ಸರಕಾರದ ಆದೇಶದಂತೆ ಎಲ್ಲಡೆ ವಿಕಲಾಂಗರನ್ನು ‘ದಿವ್ಯಾಂಗ’ರೆಂದು ಸಂಬೋಧಿಸುವ ಶಬ್ದ ಪ್ರಯೋಗವು ಪ್ರಚಲಿತವಾಗಿದೆ. ಆಧ್ಯಾತ್ಮಿಕ ದೃಷ್ಟಿಯಿಂದ ದಿವ್ಯಾಂಗದ ಅರ್ಥವನ್ನು ನೋಡಿದರೆ `ದಿವ್ಯ+ಅಂಗ = ದಿವ್ಯಾಂಗ’ವಾಗುತ್ತದೆ. ದಿವ್ಯವಾದ ಅಂದರೆ ದೈವೀ ಅಥವಾ ಸೂಕ್ಷ್ಮ (ಅಂದರೆ ಲೌಕಿಕದೃಷ್ಟಿಯಿಂದ ಕಣ್ಣಿಗೆ ಕಾಣಿಸದೆ ಇರುವುದು) ಎಂದಾಗಿದೆ. ಇದರಿಂದ ದಿವ್ಯಾಂಗ ಎಂಬ ಶಬ್ದದ ಅರ್ಥ ‘ದೈವೀ ಅಥವಾ ಕಣ್ಣಿಗೆ ಕಾಣಿಸದೆ ಇರುವ ಸೂಕ್ಷ್ಮ ಅಂಗ’ ಎಂದು ಸಹ ಆಗುತ್ತದೆ. ಆದ್ದರಿಂದ ವಿಕಲಾಂಗ ಅಥವಾ ವಿಕಲಾಂಗವೆಂಬ ಶಬ್ದಕ್ಕಾಗಿ ದಿವ್ಯಾಂಗವೆಂಬ ಶಬ್ದವನ್ನು ಬಳಸುವುದು ಆಧ್ಯಾತ್ಮಿಕ ದೃಷ್ಟಿಯಿಂದ ಅಯೋಗ್ಯವಾಗಿದೆ.’
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ಧಾರ್ಮಿಕ ಕಾರ್ಯ’ದ ಹೆಸರಿನಲ್ಲಿ ಮತಾಂತರ ಮಾಡುವವರ ವಿದೇಶಿ ದೇಣಿಗೆಗಳ ಮೇಲೆ ಕೇಂದ್ರ ಸರಕಾರದ ಪ್ರಹಾರ
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !